ಧಾರವಾಡ prajakiran.com : ಧಾರವಾಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮತ್ತೊಂದು ಯಡವಟ್ಟು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಸಮಾಜ ಕಲ್ಯಾಣ ಇಲಾಖೆಯ ಮ್ಯಾನೇಜರ್ ಹುದ್ದೆಗೆ ವರ್ಗಾವಣೆಯಾಗಿ ಬಂದಿರುವ ರವೀಂದ್ರ ಸಂಕಣ್ಣವರ ಅವರಿಗೆ ನಾಲ್ಕು ದಿನ ಕಳೆದರೂ ಹಿರಿಯ ಅಧಿಕಾರಿಗಳು ಅಧಿಕಾರ ಸ್ವೀಕಾರಕ್ಕೆ ಅವಕಾಶ ನೀಡದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಕಳೆದ ಶುಕ್ರವಾರವಷ್ಟೇ ರವೀಂದ್ರ ಬಡ್ತಿ ಮೇಲೆ ಧಾರವಾಡಕ್ಕೆ ವರ್ಗಾವಣೆಯಾಗಿ ಬಂದಿದ್ದಾರೆ. ಅಲ್ಲದೆ, ಅವರು ಖಾಲಿಯಿರುವ ಹುದ್ದೆಗೆ ಈ ಆದೇಶ ಪಡೆದು ಬಂದಿದ್ದಾರೆ. ಆದರೆ ಸಮಾಜಕಲ್ಯಾಣ […]
Tag: social welfare department
ಸೂಕ್ತ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಅಂಬೇಡ್ಕರ್ ಭವನ
ಧಾರವಾಡ prajakiran.com : ಧಾರವಾಡದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಾ. ಬಿ.ಆರ್. ಅಂಬೇಡ್ಕರ್ ಭವನ ಕೋವಿಡ್ ಭೀತಿಯ ನಡುವೆ ಸೂಕ್ತ ನಿರ್ವಹಣೆ ಇಲ್ಲದೆ ಸೊರಗುತ್ತಿದೆ. ಅಂಬೇಡ್ಕರ್ ಭವನ ಇದೀಗ ಕಸದ ತೊಟ್ಟಿಯಂತಾಗಿದ್ದು, ಎಲ್ಲಿ ನೋಡಿದರಲ್ಲಿ ಗಿಡ ಗಂಟಿಗಳು, ಕಸದ ರಾಶಿ, ನೆಲ ಹಾಸು ಮೇಲೂ ಸಹ ಹುಲ್ಲು ಬೆಳೆದಿದೆ. ಈ ಬಗ್ಗೆ ನಿರ್ವಹಣೆ ಮಾಡಬೇಕಾದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಜಾಣ ಕುರುಡುತನ ತೋರಿಸುತ್ತಿರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ. ಅಲ್ಲದೆ, ಕಟ್ಟಡದ ನಿವೇಶನದ ಸ್ಥಳದಲ್ಲಿಯೇ […]