ಜಿಲ್ಲೆ

ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ್ ಅಧಿಕಾರ ಸ್ವೀಕಾರ

ಧಾರವಾಡ : ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪಿ. ಕೃಷ್ಣಕಾಂತ್ ಬುಧವಾರ ಅಧಿಕಾರ ಸ್ವೀಕಾರ ಮಾಡಿದರು. ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಧಾರವಾಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಹಾಗೂ ಸಿಬ್ಬಂದಿ ಅದ್ದೂರಿ ಸ್ವಾಗತ ಕೋರಿದರು. ಬಳಿಕ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ್ ಮಾತನಾಡಿ, ಜಿಲ್ಲೆಯ ಅಕ್ರಮ ಚಟುವಟಿಕೆಗಳನ್ನು ಮಟ್ಟ ಹಾಕಲು ಶ್ರಮಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಮಾತನಾಡಿದ ನಿರ್ಗಮಿತ […]

ಅಪರಾಧ

ಗದಗನಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ 26 ಮೊಬೈಲ್ ಹಸ್ತಾಂತರ

ಮಂಜುನಾಥಎಸ್.ರಾಠೋಡ ಗದಗ prajakiran.com : ಮೊಬೈಲ್ ಒಮ್ಮೆ ಕಳೆದುಕೊಂಡರೆ ಮತ್ತೇ ಮೂಲ ಮಾಲೀಕರಿಗೆ ಸಿಗುವುದು ಬಲು ಅಪರೂಪ. ಆದರೆ ಗದಗ ಜಿಲ್ಲೆಯ ಗಜೇಂದ್ರಗಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಒಟ್ಟು 26 ಮೋಬೈಲ್ ಗಳನ್ನು ಪೊಲೀಸರು ಮೂಲ ಮಾಲೀಕರಿಗೆ ಹಸ್ತಾಂತರಿಸಿ ಗಮನ ಸೆಳೆದಿದ್ದಾರೆ. ಹೌದು ಇದು ಅಚ್ಚರಿಯಾದ್ರೂ ಸತ್ಯ. ಅಂದಾಜು ಕಿಮ್ಮತ್ತು ರೂ. 3,18,000/- ಮೌಲ್ಯದ ವಿವಿಧ ಕಂಪನಿಯ ಮೋಬೈಲ್ ಗಳನ್ನು ಪತ್ತೆ ಹಚ್ಚಿ ಮಾಲೀಕರಿಗೆ ಎಸ್ಪಿ ಯತೀಶ. ಎನ್. ಒಪ್ಪಿಸಿದರು. ಈ ವೇಳೆ ಪಿಎಸ್ಐ […]

ರಾಜ್ಯ

ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿ ಸಂಪರ್ಕ ಕಡಿತ

 ಹಾರೂಬೆಳವಡಿ ಬ್ರಿಡ್ಜ್ ಮತ್ತೇ ಸಂಪರ್ಕ ಕಡಿತ …! ಧಾರವಾಡ Prajakiran.com : ನಿನ್ನೇ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಹಾರೂಬೆಳವಡಿ ಬ್ರಿಡ್ಜ್ ಈ ಹಿಂದೆ ಭಾರೀ ಮಳೆಗೆ ಕಿತ್ತುಕೊಂಡು ಹೋಗಿತ್ತು. ಹೀಗಾಗಿ ಅದರ ನಿರ್ಮಾಣ ಕಾರ್ಯ ಮುಂದುವರೆದಿದೆ. ತಾತ್ಕಲಿಕ ರಸ್ತೆ ನಿರ್ಮಿಸಿ, ಪ್ರಯಾಣಿಕರಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ಕಳೆದ 12ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮತ್ತೇ ಸಂಪರ್ಕ ಕಡಿತಗೊಂಡಿದೆ. ಈ ಕುರಿತು ಮಾಹಿತಿ ಖಚಿತ ಪಡಿಸಿರುವ ಧಾರವಾಡ […]

gadag sp apeal
ರಾಜ್ಯ

ಪೂರ್ವಾಪರ ತಿಳಿದುಕೊಳ್ಳದೇ ಅಪರಿಚಿರೊಂದಿಗೆ ವ್ಯವಹರಿಸಬಾರದು

ಗದಗ prajakiran.com :  ಫಿನಾಯಿಲ್ ಸೇರಿದಂತೆ ವಾಸನೆಯಂತಹ ದ್ರಾವಣ ಮಾರಾಟ ಮಾಡುವ ನೆಪದಲ್ಲಿ ಸಂಶಯಾಸ್ಪದ ಅಪರಿಚಿತ ಮಹಿಳೆಯರು ಮನೆ ಅಥವಾ ಓಣಿಗಳಲ್ಲಿ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಪೂರ್ವಾಪರ ತಿಳಿದುಕೊಳ್ಳದೇ, ಅಪರಿಚಿರೊಂದಿಗೆ ವ್ಯವಹರಿಸಬಾರದು ಎಂದು ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್. ತಿಳಿಸಿದ್ದಾರೆ. ವಿಜಯಪುರ ಜಿಲ್ಲೆ ಗೋಲಗುಂಬಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.2ರಂದು ಮಧ್ಯಾಹ್ನ ಸುಮಾರು 30 ವರ್ಷದೊಳಗಿನ 6 ಜನ ಅಪರಿಚಿತ ಮಹಿಳೆಯರು ಫಿನಾಯಿಲ್ ಮಾರುವ ನೆಪದಲ್ಲಿ ಮನೆಗಳಿಗೆ ಹೋಗಿ, […]