pramod mutalik
ರಾಜ್ಯ

ಧಾರವಾಡದಲ್ಲಿ ಪ್ರಮೋದ ಮುತಾಲಿಕರಿಂದ ಪೂಜೆ

ಧಾರವಾಡ prajakiran.com : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ   ಅಂಗವಾಗಿ ಧಾರವಾಡದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಅವರು ತಮ್ಮ ನಿವಾಸದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಯೋಧ್ಯೆಯಲ್ಲಿ ಕೊನೆಗೂ ರಾಮಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಪ್ರಮೋದ ಮುತಾಲಿಕ ಅವರು ಸಂತಸ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ತಮ್ಮ ಜೀವನ ಉದ್ದಕ್ಕೂ ಹೋರಾಟ ಮಾಡಿದ ಅಶೋಕ್ ಸಿಂಘಾಲ್ ಹಾಗೂ ಪೇಜಾವರ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರನ್ನು ಸ್ಮರಿಸಿದರು. ಇನ್ನೂ ಪ್ರಮೋದ್ ಮುತಾಲಿಕ […]