ರಾಜ್ಯ

ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ಕರೋನಾ

ಧಾರವಾಡ prajakiran.com : ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಧಾರವಾಡದ ಲೈನ್ ಬಜಾರ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶ್ರೀರಾಮಸೇನೆ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ಆದಷ್ಟು ಬೇಗ ಕರೋನಾ ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದರು. ರಾಜ್ಯಾದ್ಯಂತ ಇಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಅದರಂತೆ ಧಾರವಾಡ ಲೈನ್ ಬಜಾರ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಶ್ರೀರಾಮಸೇನೆ ರಾಜ್ಯ […]

ರಾಜ್ಯ

ಗಣೇಶೋತ್ಸವ ಅವಕಾಶ ನೀಡದಿದ್ದರೆ ಉಲ್ಲಂಘನೆ

ಹುಬ್ಬಳ್ಳಿ prajakiran.com : ಹಿಂದುಗಳ ಪ್ರಮುಖ ಹಬ್ಬವಾದ ಗಣೇಶೋತ್ಸವವನ್ನು ಸಾರ್ವಜನಿಕ ಸ್ಥಳದಲ್ಲಿ ಆಚರಿಸಲು ಅವಕಾಶ ನೀಡದಿದ್ದರೆ, ಅದನ್ನು ಉಲ್ಲಂಘಿಸಬೇಕಾಗುತ್ತದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯಅಧ್ಯಕ್ಷ ಪ್ರಮೋದ ಮುತಾಲಿಕ್ ನೇರ ಎಚ್ಚರಿಕೆ ನೀಡಿದ್ದಾರೆ. ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರಕಾರ ಪರವಾನಿಗೆ ನೀಡಬೇಕು ಎಂದು ಒತ್ತಾಯಿಸಿ ಆ 17ರಂದು ರಾಜ್ಯಾದ್ಯಂತ ಶ್ರೀರಾಮಸೇನೆ ನೇತೃತ್ವದಲ್ಲಿ ಸಾರ್ವಜನಿಕ ಗಣೇಶ ಮಂಡಳಿ, ಮೂರ್ತಿತಯಾರಕರು ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಗಮನಸೆಳೆಯಲಾಗುವುದು ಎಂದರು. ಲಾಕ್ ಡೌನ್ ತೆರವುಗೊಳಿಸಿ ಬಾರ್ […]