ರಾಜ್ಯ

ಧಾರವಾಡದಲ್ಲಿ ಕರೋನಾಕ್ಕೆ ಹೆದರಿದ ಪೋಷಕರು : ಮನವೊಲಿಕೆ ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರು

ಧಾರವಾಡ : ಜೂನ್ ೨೫, ೨೦೨೦ ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಧಾರವಾಡ ಜಿಲ್ಲಾಡಳಿತ ಎಲ್ಲ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಧಾರವಾಡದ ಕೆಎನ್‌ಕೆ ಶಾಲೆಯ ವಿದ್ಯಾರ್ಥಿನಿ ಕು. ತಬಸೂಮ್ ಸತತವಾಗಿ ಎರಡು ಪರೀಕ್ಷೆಗಳಿಗೆ ಗೈರು ಹಾಜರಾಗಿದ್ದಳು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ ಹಂಚಾಟೆ ಅವರು ಖುದ್ದಾಗಿ ಬಾಲಕಿಯ ಪಾಲಕರ ಮನವೊಲಿಸಿ  ಸೋಮವಾರ ಜೂನ್ ೨೯ ರಂದು ನಡೆದ ವಿಜ್ಞಾನ ಪರೀಕ್ಷೆಗೆ ಹಾಜರಾಗಲು ಧೈರ್ಯ ತುಂಬಿದರು.  ಪರೀಕ್ಷಾ ಕೇಂದ್ರ ಕರ್ನಾಟಕ ಪ್ರೌಢ ಶಾಲೆಯಲ್ಲಿ ಮಗುವಿಗೆ ಪುಷ್ಪ ನೀಡಿ […]

ರಾಜ್ಯ

ಧಾರವಾಡದ ೪೬ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳ ಸುತ್ತ ೧೪೪ ಕಲಂ ನಿಷೇಧಾಜ್ಞೆ ಜಾರಿ

ಹುಬ್ಬಳ್ಳಿ-ಧಾರವಾಡ praajakiran.com :   ಜೂನ್ ೨೫  ರಿಂದ  ಜುಲೈ ೪ ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಗಟ್ಟಲು ಹುಬ್ಬಳ್ಳಿ-ಧಾರವಾಡ ನಗರದ ೪೬ ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ ೧೪೪ ಕಲಂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.  ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುಗಮವಾಗಿ ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸಿಆರ್‌ಪಿಸಿ ಕಲಂ ೧೪೪ ಹಾಗೂ ೨೦ ರ ಪ್ರಕಾರ ಹೆಚ್ಚುವರಿ […]