ರಾಜ್ಯ

ಧಾರವಾಡದ ೪೬ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳ ಸುತ್ತ ೧೪೪ ಕಲಂ ನಿಷೇಧಾಜ್ಞೆ ಜಾರಿ

ಹುಬ್ಬಳ್ಳಿ-ಧಾರವಾಡ praajakiran.com :   ಜೂನ್ ೨೫  ರಿಂದ  ಜುಲೈ ೪ ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಗಟ್ಟಲು ಹುಬ್ಬಳ್ಳಿ-ಧಾರವಾಡ ನಗರದ ೪೬ ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ ೧೪೪ ಕಲಂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.  ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುಗಮವಾಗಿ ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸಿಆರ್‌ಪಿಸಿ ಕಲಂ ೧೪೪ ಹಾಗೂ ೨೦ ರ ಪ್ರಕಾರ ಹೆಚ್ಚುವರಿ […]

ರಾಜ್ಯ

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬೇಡ ಎಂದ ಶಿಕ್ಷಣ ತಜ್ಞ,ಪೋಷಕರು, ವಿದ್ಯಾರ್ಥಿಗಳು

http://follow/like: facebook.com/prajakirannews ಬೆಂಗಳೂರು prajakiran.com :  ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದು. ಇದರಿಂದ ಮಕ್ಕಳಿಗೆ, ಶಿಕ್ಷಕರಿಗೆ ಹಾಗೂ ಪರೀಕ್ಷಾ ಸಿಬ್ಬಂದಿಗಳಿಗೆ ಸಂಕಷ್ಟ ಕಾದಿಟ್ಟ ಬುತ್ತಿ ಎಂದು ಶಿಕ್ಷಣ ತಜ್ಞ ನಿರಂಜನ್ ಆರಾಧ್ಯ, ಅನೇಕ ಪೋಷಕರು, ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಅವರು ಮಂಗಳವಾರ  ಸುದ್ದಿಗಾರರೊಂದಿಗೆ ಮಾತನಾಡಿ,  ಒಂದು ಎಸ್ ಎಸ್ ಎಲ್ ಸಿ ಪರೀಕ್ಷೆ  ಕೇಂದ್ರದಲ್ಲಿ ಅಂದಾಜು 150-200 ಮಕ್ಕಳು ಇರುತ್ತಾರೆ.ಅದನ್ನು ನಿರ್ವಹಿಸುವುದು ಸವಾಲಿನ ಕೆಲಸ ಎಂದು ಹೇಳಿದರು. ಒಂದು ವೇಳೆ ಪರೀಕ್ಷೆ […]

ರಾಜ್ಯ

ರಾಜ್ಯದಲ್ಲಿ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ

follow/like: facebook.com/prajakirannews ಉಡುಪಿ prajakiran.com : ರಾಜ್ಯದಲ್ಲಿ ಈ ಹಿಂದೆ ಸೂಚಿಸಿರುವ ಜೂನ್ 25ರಿಂದ ಜುಲೈ 4ರವರೆಗೆ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಉಡುಪಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ವ ಸಿದ್ದತೆ ಕುರಿತು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಒಂದು ವೇಳೆ ಪರೀಕ್ಷೆ ವೇಳೆ ಕರೋನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡರೆ ಅಥವಾ ಉಲ್ಬಣಿಸಿದರೆ ಪರ್ಯಾಯ ವ್ಯವಸ್ಥೆ ಕುರಿತು ಚಿಂತಿಸಲಾಗುವುದು. ಸದ್ಯಕ್ಕೆ […]