ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಜುಲೈ ೧೩ ರಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ

ಧಾರವಾಡ prajakiran.com : ಜೂನ್/ಜುಲೈ -೨೦೨೦ ರ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯವು ಇದೇ ಜುಲೈ ೧೩ ರಿಂದ ಪ್ರಾರಂಭವಾಗಲಿವೆ. ಧಾರವಾಡ ಜಿಲ್ಲೆಯ ಒಟ್ಟು ೧೦ ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯಲಿದ್ದು, ಫಲಿತಾಂಶವನ್ನು ಕಾತುರದಿಂದ ಕಾಯುತ್ತಿರುವ ಮಕ್ಕಳಿಗೆ ಬೇಗ ಫಲಿತಾಂಶ ನೀಡುವುದು ಮಹತ್ವದ ಜವಾಬ್ದಾರಿಯಾಗಿದೆ. ಎಲ್ಲ ಸರ್ಕಾರಿ/ಖಾಸಗಿ ಅನುದಾನಿತ/ ಅನುದಾನರಹಿತ ಶಿಕ್ಷಕರು ಕಡ್ಡಾಯವಾಗಿ ಹಾಜರಾಗಲು ಉಪನಿರ್ದೇಶಕರು ಸೂಚಿಸಿದ್ದಾರೆ. ಮೌಲ್ಯಮಾಪನ ಕೇಂದ್ರಗಳನ್ನು ಪ್ರತಿನಿತ್ಯ ಸ್ಯಾನಿಟೈಜೇಶನ್ ಮಾಡುವದರ ಜೊತೆಗೆ ಪ್ರತಿದಿನ ಕರ್ತವ್ಯದ ಮೇಲಿರುವ ಸಿಬ್ಬಂದಿಗಳಿಗೆ ಆರೋಗ್ಯ ತಪಾಣೆಗಾಗಿ ಆರೋಗ್ಯ ತಪಾಸಣಾ […]