ರಾಜ್ಯ

ಬಿ ಎಡ್ ವಿದ್ಯಾರ್ಥಿಗಳಿಗೆ ಮುಗಿಯದ ಪರೀಕ್ಷೆ ಸಂಕಷ್ಟ

ಪರೀಕ್ಷೆ ಬರೆಯಬೇಕೆ ಬೇಡವೇ ಎಂಬ ಗೊಂದಲ ಧಾರವಾಡ prajakiran.com : ಕರೋನಾ ಹಿನ್ನಲೆಯಲ್ಲಿ ಪರೀಕ್ಷೆ ಇಲ್ಲದೆ ಮುಂದಿನ ವರ್ಗಗಳಿಗೆ ಬಡ್ತಿ ಪಡೆದಿರುವ ಬಿ ಎಡ್ ಮೊದಲ ಸೆಮಿಸ್ಟರ್ ಹಾಗೂ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಗೊಂದಲ ಮತ್ತೆ ಮುಂದುವರೆದಿದೆ. ಬಿ ಎಡ್ 1 ಹಾಗೂ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮುಂದಿನ ವರ್ಗಕ್ಕೆ ಬಡ್ತಿಗೊಳಿಸುವ ಕುರಿತು ಕರ್ನಾಟಕ ರಾಜ್ಯ ಸರಕಾರದ ನಿರ್ದೇಶನದಂತೆ ಹಾಗೂ ಸೆ. 9ರಂದು ನಡೆದ ಕರ್ನಾಟಕ ವಿಶ್ವವಿದ್ಯಾಲಯ ವಿವಿಧ ವಿಭಾಗಗಳ ಮುಖ್ಯಸ್ಥರ ಸಭೆಯಲ್ಲಿ  ನಿರ್ಣಯಿಸಿದಂತೆ ಎಲ್ಲಾವಿದ್ಯಾರ್ಥಿಗಳಿಗೆ […]

ರಾಜ್ಯ

ಧಾರವಾಡದಲ್ಲಿ ಹೆಚ್ಚು ಅಂಕ ಪಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ

ಧಾರವಾಡ prajakiran.com :  ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಹೆಚ್ಚು ಅಂಕ ಪಡೆದು ಧಾರವಾಡ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಂಗಳವಾರ ಸನ್ಮಾನ ಮಾಡಿ ಶುಭ ಹಾರೈಸಿದರು. ಹುಬ್ಬಳ್ಳಿ ಸುಕೃತಿ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಅರುಣ ಅಕ್ಕಿ ೬೨೦ ಅಂಕ ಮತ್ತು ಧಾರವಾಡ ಬಾಲಬಳಗ ಸೃಜನಶೀಲ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಆದಿತ್ಯ ಎಂ. ಭಟ್ ೬೨೦ ಅಂಕ ಪಡೆದಿದ್ದಾರೆ. ಹುಬ್ಬಳ್ಳಿ ಚೇತನ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಅನನ್ಯ ಕಡಕೋಳ ೬೨೦ […]