ರಾಜ್ಯ

ಧಾರವಾಡ ಮಾರಣಾಂತಿಕ ಹಲ್ಲೆ ಪ್ರಕರಣ : 24 ಗಂಟೆಗಳಲ್ಲಿ ಆರು ಜನರನ್ನು ಬಂಧಿಸಿದ ಪೊಲೀಸರು

ಧಾರವಾಡ prajakiran.com : ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಧಾರವಾಡದ ಉಪನಗರ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಘಟನೆ ನಡೆದ 24 ಗಂಟೆಗಳಲ್ಲಿ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಾಗರಾಜ ಹೊಂಗಣ್ಣವರ, ಆದರ್ಶ ನಾಯಕ, ವಿರೇಶ ಸೊಟ್ಟನಾಳ, ಭರತ ಕರೆಣ್ಣವರ, ದತ್ತು ಅಲಿಯಾಸ್ ಸಂಗಮೇಶ ಕಮಾಟಿ ಹಾಗೂ ವಿನಾಯಕ ಕಲಬುರಗಿ ಎಂದು ಗುರುತಿಸಲಾಗಿದೆ. ಇವರ ವಿರುದ್ದ ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಎಸ್ ಸಿ […]