ಧಾರವಾಡ prajakiran.com : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರನ್ನು ಧಾರವಾಡದ ಉಪನಗರ ಠಾಣೆಯ ಪೊಲೀಸರು ಸಪ್ತಾಪೂರ ಬಡಾವಣೆಯಲ್ಲಿ ಬಂಧಿಸಿದ್ದಾರೆ. ಧಾರವಾಡ ತಾಲೂಕಿನ ತಡಸಿನಕೊಪ್ಪ ಗ್ರಾಮದ ಅವಿನಾಶ ಉರ್ಫ್ ಅವಿ ಚವ್ಹಾಣ ಮತ್ತು ಕೆಲಗೇರಿ ಆಂಜನೇಯ ನಗರದ ಮಂಜುನಾಥ ವಾಲೀಕಾರ ಬಂಧಿತ ಆರೋಪಿಗಳು. ಬಂಧಿತರಿಂದ ೭,೬೦,೧೦೦ ಲಕ್ಷ ರೂಪಾಯಿ ನಗದು ಮತ್ತು ಮೂರು ಮೊಬೈಲ್ಗಳನ್ನು ದಾಳಿ ವೇಳೆ ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳು ಸಪ್ತಾಪೂರ ಬಡಾವಣೆಯ ಆಸ್ಪತ್ರೆಯ ರಸ್ತೆ ಬದಿಯಲ್ಲಿ ಶಾರ್ಜಾದಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯದ […]
Tag: # sub urban police
ಧಾರವಾಡದಲ್ಲಿ ವಜಾಗೊಂಡ ಪೊಲೀಸ್ ಕಾನ್ಸಟೇಬಲ್ ಮನೆಯಲ್ಲಿ ಗಾಂಜಾ ಪತ್ತೆ…!
ಧಾರವಾಡ prajakiran.com : ಸೇವೆಯಿಂದ ವಜಾಗೊಂಡಿದ್ದ ಪೊಲೀಸ್ ಕಾನ್ಸಟೇಬಲ್ ಮನೆಯಲ್ಲಿ ಗಾಂಜಾ ಪತ್ತೆಯಾದ ಘಟನೆ ಧಾರವಾಡದಲ್ಲಿ ಸೋಮವಾರ ಸಂಜೆ ನಡೆದಿದೆ. ಪೊಲೀಸ್ ಆಯುಕ್ತ ಆರ್. ದಿಲೀಪ, ಧಾರವಾಡ ಎಸಿಪಿ ಜಿ. ಅನುಷಾ ಅವರ ಮಾರ್ಗದರ್ಶನದಲ್ಲಿ ಉಪನಗರ ಪೊಲೀಸ ಠಾಣೆ ಇನ್ಸಪೆಕ್ಟರ್ ಪ್ರಮೋದ ಯಲಿಗಾರ ನೇತೃತ್ವದ ಪೊಲೀಸರ ಕಾರ್ಯಾಚರಣೆಯಿಂದಾಗಿ ಈ ದುಷ್ಕೃತ್ಯ ಬಯಲಾಗಿದೆ. ಮನೆಯಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟುಕೊಂಡಿದ್ದ ವಜಾಗೊಂಡ ಪೊಲೀಸ್ ಕಾನ್ಸಟೇಬಲ್ ಸಂಜು ಪಾಟೀಲ್ (30) ಬಂಧಿತ ಆರೋಪಿಯಾಗಿದ್ದಾನೆ. ಈತ ಬೆಂಗಳೂರಿನ ಠಾಣೆಯೊಂದರಲ್ಲಿ ಕಾನ್ಸಟೇಬಲ್ ಆಗಿದ್ದ ಸಂಜು, […]
ಧಾರವಾಡದ ಉಪನಗರ ಪೊಲೀಸ್ ಠಾಣೆ ಸೀಲ್ ಡೌನ್
ಧಾರವಾಡ prajakiran.com : ಕಳೆದ ಹಲವು ದಿನಗಳಿಂದ ಹುಬ್ಭಳ್ಳಿ-ಧಾರವಾಡ ಮಹಾನಗರ ಪೊಲೀಸರು ಸೇರಿದಂತೆ ಧಾರವಾಡ ಜಿಲ್ಲೆಯ ಪೊಲೀಸ್ ಇಲಾಖೆಯನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕರೋನಾ ಅಟ್ಟಹಾಸ ಗುರುವಾರವು ಮುಂದೆವರೆದಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆಯ ಒಬ್ಬ ಎ ಎಸ್ ಐ ಹಾಗೂ ಇನ್ನೊಬ್ಬ ಹೆಡ್ ಕಾನ್ಸಟೇಬಲ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ರಾತ್ರಿ ತಪಾಸಣೆ ಮಾಡಿಸಿಕೊಂಡ ಹೆಡ್ ಕಾನ್ಸಟೇಬಲ್ ಪಾಸಿಟಿವ್ ಬಂದಿದೆ ಎಂದು ತೋರಿಸಲು ಪೊಲೀಸ್ ಠಾಣೆಗೆ ಬಂದಿದ್ದರಿಂದ ಹಲವರು ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಅವರ […]
ಧಾರವಾಡಕ್ಕೆ ಬಂದಿದ್ದಾನೆ ಖತರ್ನಾಕ್ ಕಳ್ಳ : ಹೋಟೆಲ್ ಉದ್ಯಮಿಗಳೇ ಎಚ್ಚರ…..!
ಧಾರವಾಡ prajakiran.com: ಆತ ನೋಡಲು ಸೂಟು, ಬೂಟು ಹಾಕಿಕೊಂಡು ಖಡಕ್ ಆಗಿ ಇರ್ತಾನೆ. ನೋಡಿದವರು ಆತ ಕೋಟ್ಯಾಧೀಶ ಇರಬಹುದು ಎಂದುಕೊಳ್ಳುವುದರಲ್ಲಿ ಸಂದೇಹವೇ ಇಲ್ಲ. ದೊಡ್ಡ ದೊಡ್ಡ ಹೋಟೆಲ್ ಗಳಲ್ಲಿ ಉಳಿದುಕೊಂಡು ಐಷಾರಾಮಿ ಸೇವೆ ಪಡೆದುಕೊಂಡು ಕೊನೆಗೆ ಹೋಟೆಲ್ ನಲ್ಲೇ ಇರುವ ವಸ್ತುಗಳನ್ನು ಕಳ್ಳತನ ಮಾಡಿಕೊಂಡು, ಹೋಟೆಲ್ ಬಿಲ್ ಕೂಡ ಕೊಡದೇ ಪರಾರಿಯಾಗ್ತಾನೆ. ಈಗಾಗಲೇ ಈ ವ್ಯಕ್ತಿ ಭಾರತದ ದೊಡ್ಡ ದೊಡ್ಡ 181 ಹೋಟೆಲ್ ಗಳಲ್ಲಿ ಈ ರೀತಿ ಮಾಡಿ ಪೊಲೀಸರ ಅತಿಥಿ ಕೂಡ ಆಗಿದ್ದ. ಈಗ ಅದೇ […]