ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಹಲವರನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸುತ್ತಿದ್ದಾರೆ. ಶುಕ್ರವಾರವೂ ವಿಚಾರಣೆ ಮುಂದುವರೆದಿದೆ. ಗುರುವಾರ ನಿವೃತ್ತ ಡಿವೈಎಸ್ಪಿ ಅವರ ಮಗ ಕಿರಣ ವೀರನಗೌಡ ಅವರನ್ನು ಹಲವು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು ಎಂದು ಗೊತ್ತಾಗಿದೆ. ಈತ ಪೊಲೀಸ್ ಇಲಾಖೆಯ ಹಿರಿಯಅಧಿಕಾರಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಎಂದು ತಿಳಿದುಬಂದಿದೆ. ಈ ಹಿಂದಿನ […]