ಅಪರಾಧ

ಧಾರವಾಡದಲ್ಲಿ ಕೋವಿಡ್ ಸೋಂಕಿತ ಆತ್ಮಹತ್ಯೆ

ಧಾರವಾಡ : ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಡಯಾಲಿಸಿಸ್ ಮಾಡಿಸಿಕೊಳ್ಳಲು ಆತನ ಕುಟುಂಬದ ಸದಸ್ಯರೊಂದಿಗೆ ಆ. 28 ರಂದು ಧಾರವಾಡದ ಆಸ್ಪತ್ರೆ ಗೆ ದಾಖಲು ಆಗಿದ್ದ. ಅದೇ ದಿನ ವೈದ್ಯರು ಕೋವಿಡ್ ಟೆಸ್ಟ್ ಮಾಡಿದ್ದು  ಆ. 29  ರಂದು ಕೋವಿಡ್ ಸೋಂಕು ಪಾಸಿಟಿವ್ ಬಂದ ಕಾರಣ ಆಸ್ಪತ್ರೆಯ ಪ್ರತ್ಯೇಕ ಕೋವಿಡ್ ಕೇಂದ್ರ ದಲ್ಲಿ ದಾಖಲು ಮಾಡಿದ್ದರು. ಈ ಹಿನ್ನಲೆಯಲ್ಲಿ ತನಗೆ ಕೋವಿಡ್ ಇದೆ ಎಂಬ ಕಾರಣಕ್ಕೆ ಜೀವನದಲ್ಲಿ ಮತ್ತಷ್ಟು ಜಿಗುಪ್ಸೆಗೊಂಡು ಆಸ್ಪತ್ರೆಯ 6 ನೇಯ ಮಹಡಿಯಿಂದ ಆ. […]

ರಾಜ್ಯ

ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ : ಡಿಹೆಚ್ ಒ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

ಮೈಸೂರು prajakiran.com : ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿಯೂ ಆಗಿದ್ದ ಕೋವಿಡ್‌ ವಾರಿಯರ್‌ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದು ರಾಜ್ಯದ ಆರೋಗ್ಯ ಇಲಾಖೆಯನ್ನು ಬೆಚ್ಚಿಬೀಳಿಸಿದೆ. ಕೋವಿಡ್  ಗುರಿ ತಲುಪಲು ಮೈಸೂರು ಡಿ ಹೆಚ್ ಒ ಅವರ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಮಾನಸಿಕವಾಗಿ ಜರ್ಜರಿತರಾಗಿದ್ದಅವರು ಸಾವಿನ ಮನೆ ಕದ ಬಡಿದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಕುಪಿತಗೊಂಡ ಆರೋಗ್ಯ ಇಲಾಖೆ ಸಿಬ್ಬಂದಿ ಅವರ ಶವವನ್ನು ಜಿಲ್ಲಾ ಆರೋಗ್ಯಇಲಾಖೆ ಕಚೇರಿ ಎದುರು ಇಟ್ಟು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ […]