tipatur rudramuni swamiji warns
ರಾಜ್ಯ

ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಸಿದರೆ ಮಠಾಧೀಶರು ಬೀದಿಗಿಳಿದು ಹೋರಾಟ…!

ತಿಪಟೂರು prajakiran.com : ವೀರಶೈವ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಮಾಡುತ್ತಿರುವ ಹುನ್ನಾರದ ವಿರುದ್ದ ನಾಡಿನ ಮಠಾಧೀಶರು ಬೀದಿಗಿಳಿದು ಹೋರಾಟ ಮಾಡಲಿದ್ದಾರೆ ಎಂದು ತಿಪಟೂರಿನ ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಎಚ್ಚರಿಸಿದರು. ಅವರು ನಗರದ ಶರಕ್ಷರ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುರುಬ ಸಮುದಾಯಕ್ಕೆ ಸಿದ್ದರಾಮಯ್ಯ, ಒಕ್ಕಲಿಗ ಸಮುದಾಯಕ್ಕೆ ಹೆಚ್ ಡಿ ದೇವೇಗೌಡ ನಾಯಕರಾದರೆ ಅದೇ ರೀತಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪನವರು ಪ್ರಶ್ನಾತೀತ ನಾಯಕರು ಎಂದು ಹೇಳಿದರು. […]