ಅಂತಾರಾಷ್ಟ್ರೀಯ

ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಮಾಜಿ ಸಚಿವ ವಿನಯ ಕುಲಕರ್ಣಿ

ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ  ನವದೆಹಲಿ prajakiran.com : ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಇದರಲ್ಲಿ ಮೊದಲ ಪ್ರತಿವಾದಿಯಾಗಿ ಕರ್ನಾಟಕ ಸರ್ಕಾರ ಹಾಗೂ ಎರಡನೇಯವರಾಗಿ ಸಿಬಿಐ ವಿರುದ್ದ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಅರ್ಜಿ ಮೇ 28ರಂದೇ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದೆ. ಅದು ಮುಂದಿನ 90 ದಿನಗಳಲ್ಲಿ […]

ಅಂತಾರಾಷ್ಟ್ರೀಯ

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಗೆ 1 ರೂಪಾಯಿ ದಂಡ

ನವದೆಹಲಿ prajakiran.com : ಸುಪ್ರೀಂಕೋರ್ಟ್ ಕಾರ್ಯವೈಖರಿ ಬಗ್ಗೆ ಟ್ವೀಟ್ ಮಾಡಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು. ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ತಿಂಗಳ ವಕೀಲ ವೃತ್ತಿಗೆ ನಿ‍ಷೇಧ ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಸುಪ್ರೀಂಕೋರ್ಟ್ ನಲ್ಲಿ ಆ. 5 ರಂದು ಪ್ರಶಾಂತ್ ಭೂಷಣ್ ವಿರುದ್ಧ ಅರ್ಜಿ ವಿಚಾರಣೆ ಆರಂಭವಾಗಿ,  ಆ. 14 ರಂದು ತಪ್ಪಿತಸ್ಥರೆಂದು […]

ಅಂತಾರಾಷ್ಟ್ರೀಯ

ಕ್ರಿಮಿನಲ್ ಮೊಕದ್ದಮೆ ಮರು ಪರಿಶೀಲಿಸುಂತೆ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ ಹಿರೇಮಠ

ಧಾರವಾಡ prajakiran.com : ಸುಪ್ರೀಂಕೋರ್ಟನ ಹಿರಿಯ ವಕೀಲರಾದ ಪ್ರಶಾಂತ ಭೂಷಣ ಅವರ ಮೇಲೆ ಕಾನೂನು ನಿಂದನೆ ಕುರಿತು ಕ್ರಿಮಿನಲ್ ಮೊಕದ್ದಮೆ ಹಾಕಿರುವುದನ್ನು ಸುಪ್ರೀಂ ಕೋರ್ಟ ಮರು ಪರಿಶೀಲಿಸಬೇಕು ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಮುಖ್ಯಸ್ಥ ಎಸ್.ಆರ್.ಹಿರೇಮಠ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಶೋಷಿತ ಜನರ ಹಕ್ಕುಗಳನ್ನು ಎತ್ತಿ ಹಿಡಿಯುವ ಹಾಗೂ ಸಮಾಜ ಸ್ವಾಸ್ಥ್ಯ ಕಾಪಾಡಲು ಭೂಷಣ ಅವರು ಹೋರಾಡುತ್ತಿದ್ದಾರೆ. ಅಂತವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಿರುವುದು ಸರಿಯಲ್ಲ ಎಂದು ಹಿರೇಮಠ ಹೇಳಿದರು. ಇಂತಹ ಘಟನೆಗಳು […]