ರಾಜ್ಯ

ಶುಲ್ಕ ಹೆಚ್ಚಿಸಿದ್ದ ಒಂದು ಸಾವಿರ ಖಾಸಗಿ ಶಾಲೆಗಳಿಗೆ ನೋಟಿಸ್

ಬೆಂಗಳೂರು prajakiran.com : ರಾಜ್ಯಾದ್ಯಂತ ಶುಲ್ಕ ಹೆಚ್ಚಿಸಿದ್ದ ಒಂದು ಸಾವಿರ ಖಾಸಗಿ ಶಾಲೆಗಳಿಗೆ ನೋಟಿಸ್ ಎಂದು ಶಿಕ್ಷಣ ಸಚಿವ ಸುರೇಶಕುಮಾರ ಸ್ಪಷ್ಟಪಡಿಸಿದ್ದಾರೆ. ಕರೋನಾದಿಂದಾಗಿ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ಶಾಲಾ ಆಡಳಿತಮಂಡಳಿಗೆ ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಿಸಬಾರದು ಎಂದು ಹೇಳಲಾಗಿದೆ. ಆದರೂ ಶಾಲೆಗಳು ನಿಯಮ ಬಾಹಿರವಾಗಿ ವಸೂಲಿಗೆ ಮುಂದಾಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ರಾಜ್ಯದ 350 ಶಾಲೆಗಳು ಶುಲ್ಕ ಇಳಿಸಿವೆ. ಉಳಿದ ಶಾಲೆಗಳು ಭಂಡತನ ತೋರಿದರೆ ನಿಯಮದ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಆನ್ […]

ರಾಜ್ಯ

ರಾಜ್ಯದಲ್ಲಿ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ

follow/like: facebook.com/prajakirannews ಉಡುಪಿ prajakiran.com : ರಾಜ್ಯದಲ್ಲಿ ಈ ಹಿಂದೆ ಸೂಚಿಸಿರುವ ಜೂನ್ 25ರಿಂದ ಜುಲೈ 4ರವರೆಗೆ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಉಡುಪಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ವ ಸಿದ್ದತೆ ಕುರಿತು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಒಂದು ವೇಳೆ ಪರೀಕ್ಷೆ ವೇಳೆ ಕರೋನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡರೆ ಅಥವಾ ಉಲ್ಬಣಿಸಿದರೆ ಪರ್ಯಾಯ ವ್ಯವಸ್ಥೆ ಕುರಿತು ಚಿಂತಿಸಲಾಗುವುದು. ಸದ್ಯಕ್ಕೆ […]