ಅಪರಾಧ

ಟಾಟಾಎಸ್ -ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ : 7 ಜನ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನ ಗಂಭೀರ

ಬೆಳಗಾವಿ prajakiran.com : ಟಾಟಾಎಸ್ ಹಾಗೂ ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ  ಪರಿಣಾಮ ಸ್ಥಳದಲ್ಲೇ ಎಳು ಜನರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹತ್ತಿರ ಶುಕ್ರವಾರ ರಾತ್ರಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಿಂದ ಸುಮಾರು 25 ಕ್ಕೂ ಜನ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಜಮೀನಿನಲ್ಲಿ ಕೆಲಸಕ್ಕೆ ಬಂದಿದ್ದರು. ಧಾರವಾಡದ ಮೊರಬದಿಂದ ರಾಮದುರ್ಗಕ್ಕೆ ವಾಪಸ್ಸು ತೆರಳುವ ವೇಳೆ ಸವದತ್ತಿಯಿಂದ ಧಾರವಾಡಕ್ಕೆ ಹೊರಟಿದ್ದ ಬುಲೇರೊ‌ ವಾಹನಕ್ಕೆ ಟಾಟಾಎಸ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ […]