ರಾಜ್ಯ

ಧಾರವಾಡದ ಟಾಟಾ ಮಾರ್ಕೊಪೊಲೊ ಕಾರ್ಯಚಟುವಟಿಕೆ 8 ದಿನ ಸ್ಥಗಿತ ….!

ಧಾರವಾಡ prajakiran.com  : ಧಾರವಾಡ ತಾಲೂಕಿನ ಗರಗ ರಸ್ತೆಯಲ್ಲಿರುವ ಟಾಟಾಮಾರ್ಕೊಪೊಲೊ ಕಂಪನಿಯನ್ನು  ಜುಲೈ 26ರಿಂದ ಬರುವ ಸೋಮವಾರ ಆಗಸ್ಟ್ 3 ರವರೆಗೆ ಮುಚ್ಚಲು ಕಾರ್ಖಾನೆ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕುರಿತು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಂಪನಿಯ ಸಿಇಓ ಅವರೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಂಪನಿಯ ಕಾರ್ಮಿಕರಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಸ್ಯಾನಿಟೈಸೇಷನ್, ತಪಾಸಣೆ ನಿರಂತರವಾಗಿ ನಡೆಸಲಾಗುತ್ತಿದೆ.  ಕಾರ್ಮಿಕರು,ಸಿಬ್ಬಂದಿ ಹಾಗೂ ಕಂಪನಿಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಂಟು ದಿನಗಳ ಕಾಲ ಕೈಗಾರಿಕಾ […]

ಅಪರಾಧ

ಧಾರವಾಡದಲ್ಲಿ ಒಂದೇ  ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು…..!

ಧಾರವಾಡ prajakiran.com  : ಕರೋನಾ ಆತಂಕದಿಂದ ಸಂಕಷ್ಟಕ್ಕೆ ಸಿಲುಕಿರುವ ಕಂಪನಿಯಲ್ಲಿ ಎಲ್ಲಿ ತಮ್ಮ ನೌಕರಿಗೆ ಕುತ್ತು ಬರುತ್ತೋ ಎಂದು ಹೆದೆರಿ ಒಂದೇ  ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಇಂತಹ ಮನಕಲುಕುವ ಘಟನೆ ಧಾರವಾಡದ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತರನ್ನು ಟಾಟಾ ಮಾರ್ಕೋಪೋಲೋ ಕಂಪನಿಯ ಉದ್ಯೋಗಿ ಮೌನೇಶ್ ವೀರಪ್ಪ ಪತ್ತಾರ (36) ಎಂದು ಗುರುತಿಸಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನಅಸೂಟಿ ಗ್ರಾಮದವರು. ಟಾಟಾ ಮಾರ್ಕೋ ಪೋಲೋ ಕಂಪನಿಯ […]