ರಾಜ್ಯ

ಕೋವಿಡ್  ಕರ್ತವ್ಯಕ್ಕೆ ನಿಯೋಜನೆಗೊಂಡ ಇನ್ನೊಬ್ಬ ಶಿಕ್ಷಕಿ ಸಾವು…!

ಬೆಂಗಳೂರು prajakiran.com : ಕೋವಿಡ್  ಕರ್ತವ್ಯಕ್ಕೆ ನಿಯೋಜನೆಗೊಂಡ ಇನ್ನೊಬ್ಬ ಶಿಕ್ಷಕಿ ಸಾವನ್ನಪ್ಪಿದ್ದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.  ರಾಜ್ಯ ಸರಕಾರ ಕೋವಿಡ್ 19 ಕರ್ತವ್ಯಕ್ಕೆ ಸರಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುತ್ತಿದೆ. ಆದರೆ ಶಿಕ್ಷಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಇಬ್ಬರು ಶಿಕ್ಷಕಿಯರು ಸಾವನ್ನಪ್ಪಿದ್ದಂತಾಗಿದೆ. ಒಬ್ಬರು ಬೆಂಗಳೂರು  ಉತ್ತರ ವಲಯ 3ರ ಸರಕಾರಿ ಉರ್ದು ಮಾದರಿ ಶಾಲೆ ಡಿ. ಜೆ.ಹಳ್ಳಿಯ ಸಹ ಶಿಕ್ಷಕಿ ಯಾದಂತಹ ಶ್ರೀಮತಿ ದಿಲನಾಜ್  ಬೇಗಂಅವರು ಕರೋನಾ ಪಾಸಿಟಿವ್ ಬಂದು ಸಕಾಲಕ್ಕೆ ಚಿಕಿತ್ಸೆ ಸಿಗದೆ […]

ರಾಜ್ಯ

ಕೋವಿಡ್  ಕರ್ತವ್ಯಕ್ಕೆ ನಿಯೋಜನೆಗೊಂಡ ಶಿಕ್ಷಕಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವು…!

ಧಾರವಾಡ prajakiran.com : ರಾಜ್ಯ ಸರಕಾರ ಕೋವಿಡ್ 19 ಕರ್ತವ್ಯಕ್ಕೆ ಸರಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುತ್ತಿದೆ. ಆದರೆ ಶಿಕ್ಷಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ. ಇದು ರಾಜ್ಯಾದ್ಯಂತ ಶಿಕ್ಷಕ ಸಮುದಾಯಕ್ಕೆ,  ಸರಕಾರಿ ನೌಕರರಿಗೆ ಸಂಕಷ್ಟ ಹಾಗೂ ಆತಂಕಕ್ಕೆ ಸಿಲುಕಿಸಿದೆ.  ಬೆಂಗಳೂರು  ಉತ್ತರ ವಲಯ 3ರ ಸರಕಾರಿ ಉರ್ದು  ಮಾದರಿ ಶಾಲೆ ಡಿ. ಜೆ.ಹಳ್ಳಿಯ ಸಹ ಶಿಕ್ಷಕಿ ಯಾದಂತಹ ಶ್ರೀಮತಿ ದಿಲನಾಜ್  ಬೇಗಂ ಅವರು ಕರೋನಾ ಪಾಸಿಟಿವ್ ಬಂದು […]