ಬೆಂಗಳೂರು prajakiran.com : ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಶಿಕ್ಷಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ. ಜೆ. ಜಗದೀಶ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಭಾರತದ ಪ್ರಥಮ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆಯನ್ನು ಜನವರಿ 3 ರಂದು ಮಾತೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ದಿನಾಚರಣೆ ಎಂದು ಆಚರಿಸಲು ಆದೇಶ, 2006 ರ ನಂತರ […]
Tag: teachers apeal
ಶಿಕ್ಷಕರ ದಿನಾಚರಣೆಗಾದರೂ ನೂತನ ತಾಲೂಕುಗಳಿಗೆ ನ್ಯಾಯ ನೀಡಿ
ನೂತನ ತಾಲೂಕು ರಚನೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಹುಬ್ಬಳ್ಳಿ prajakiran.com : ಕರ್ನಾಟಕ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ್ದ ನೂತನ ತಾಲೂಕು ಘೋಷಣೆ ಕೇವಲ ಕಾಗದದ ಕುದುರೆಯಾಗಿದೆ ಎಂದರೆ ತಪ್ಪಾಗಲಾರದು. ಕಳೆದ ಮೂರು ವರ್ಷಗಳ ಹಿಂದೆಯೇ ಘೋಷಣೆಯಾದ ತಾಲೂಕುಗಳಿಗೆ ಈವರೆಗೆ ಯಾವುದೇ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ತಲೆಕೆಡಿಸಿಕೊಂಡಿಲ್ಲ. ಈಗ ಶಿಕ್ಷಕರ ದಿನಾಚರಣೆ ಆಚರಣೆ ವೇಳೆಯಾದರೂ ನೂತನ ತಾಲೂಕುಗಳಿಗೆ ಆಡಳಿತಾತ್ಮಕ ಶೈಕ್ಷಣಿಕ ಹಿತದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮಂಜೂರು ಮಾಡಬೇಕು. ಇಲ್ಲದಿದ್ದರೆ ರಾಜ್ಯ ಸರಕಾರದ ಆದೇಶಕ್ಕೆ ಕವೆಡೆ ಕಾಸಿನ ಕಿಮ್ಮತ್ತು […]
ಶಿಕ್ಷಕರ ಮನೆ ಮನೆ ಭೇಟಿ ಬೇಡ, ಶಾಲೆ ಪ್ರಾರಂಭಿಸಿ
ಹುಬ್ಬಳ್ಳಿ prajakiran.com : ರಾಜ್ಯದಲ್ಲಿ ಆಗಷ್ಟ ೩೧ ರ ವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶಗಳ ಪ್ರಕಾರ ಶಾಲೆಗಳನ್ನು ತೆರೆಯುವಂತಿಲ್ಲ. ಆನ್ ಲೈನ್ ಹಾಗೂ ದೂರ ಶಿಕ್ಷಣ ಮೂಲಕ ಪ್ರೋತ್ಸಾಹಿಸಬೇಕು ಎಂದಿರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ವಿದ್ಯಾಗಮ ಎಂಬ ಮಾರ್ಗಸೂಚಿಯ ಸುತ್ತೋಲೆಯನ್ನು ಆಗಸ್ಟ್ ೪ ರಂದು ಹೊರಡಿಸಿದೆ ಆಗಸ್ಟ್ ೭ ರಂದು ರಾಜ್ಯ ಹಂತದ ಇಲಾಖಾ ವಿ.ಸಿ ಯಲ್ಲಿ ಮನೆ ಮನೆಗೆ ಭೇಟಿ ಮಾಡಿ ಮಕ್ಕಳಿಗೆ ಮಾರ್ಗದರ್ಶನ ಮಾಡಲು ಸೂಚಿಸಿರುವರು. ಆದರೆ ಸದ್ಯ ಮಹಾಪೂರ,ಪ್ರವಾಹ,ಭಾರೀ […]