ಧಾರವಾಡ prajakiran.com : ರಾಜ್ಯಾದ್ಯಂತ ಜೂನ್ ೮ ರಿಂದ ಶಾಲೆಗಳು ಆರಂಭವಾಗುತ್ತಿವೆ. ಅದಕ್ಕಾಗಿ ನಾವೆಲ್ಲರೂ ಸನ್ನದ್ಧರಾಗಿದ್ದೇವೆ. ಆದರೆ ಕೋವಿಡ-೧೯ ವೈರಸ್ ನ ದುಷ್ಪರಿಣಾಮ ಗಂಭೀರವಾಗುತ್ತಿದ್ದು, ದಿನೇ ದಿನಕ್ಕೆ ಜ್ವಲಂತ ಸಮಸ್ಯೆಯಾಗಿ ನಮ್ಮ ಸುತ್ತ ಮುತ್ತಲೂ ಕಾಡುತ್ತಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಎಲ್ಲ ಶಿಕ್ಷಕರು ದುಸ್ಸಾಹಸ ವೆಂಬಂತೆ ಶಾಲೆಯನ್ನು ನಡೆಸಲು ಸಜ್ಜಾಗಿದ್ದೇವೆ . ಹೀಗಾಗಿ ಈ ಎರಡು ವರ್ಷಗಳ ಅವಧಿಯನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಶಿಕ್ಷಕಿಯರ ಮಾತೃತ್ವ ರಜೆ ಯನ್ನು ಮಾನವೀಯ ಆಧಾರದ ಮೇಲೆ ಹೆಚ್ಚಿಸಬೇಕು ಎಂದು ಕರ್ನಾಟಕ […]