ರಾಜ್ಯ

ರಾಜ್ಯದ ಶಾಲಾ ಕಾಲೇಜುಗಳ ದಸರಾ ರಜೆ ರದ್ದುಗೊಳಿಸಿರುವ ಆದೇಶ ಪುನರ್ ಪರಿಶೀಲಿಸುವಂತೆ ಒತ್ತಾಯ

ಹುಬ್ಬಳ್ಳಿ prajakiran.com : ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು  ಅ.1 ರಂದು 2020-21 ನೇ ಸಾಲಿನ ದಸರಾ ರಜೆ ರದ್ದುಗೊಳಿಸಿ  ಆದೇಶ ಮಾಡಿ ವಿದ್ಯಾಗಮ ಕಾರ್ಯಕ್ರಮ ಮುಂದುವರೆಸುವಂತೆ ಆದೇಶಿಸಿದ್ದಾರೆ.  ಆದರೆ ಈ ಆದೇಶವು ಕೆ ಸಿ ಎಸ್ ಆರ್ ನಿಯಮಾವಳಿಗಳಿಗೆ ‌ತದ್ವಿರುದ್ದವಾಗಿದೆ ಶಿಕ್ಷಕರು ರಜೆ ಸಹಿತ ನೌಕರರ ವೃಂದದಲ್ಲಿ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರಿಗೆ ತೊಂದರೆಯಾಗಲಿದೆ ಎಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕ  ಹುಬ್ಬಳ್ಳಿಆಪಾದಿಸಿದೆ.  ರಾಜ್ಯದಲ್ಲಿ  ಕೋವಿಡ್ 19 ಸಾಂಕ್ರಾಮಿಕ […]