ಜಿಲ್ಲೆ

ಡಾ. ಎಸ್ ರಾಧಾಕೃಷ್ಣನ್ ಸ್ಮರಣೋತ್ಸವ ಆನ್ ಲೈನ್ ಸ್ಪರ್ಧೆ

ಧಾರವಾಡ prajakiran.com : ಶಿಕ್ಷಕರ ದಿನಾಚರಣೆ ಪ್ರಯುಕ್ತ ಡಾ. ಎಸ್ ರಾಧಾಕೃಷ್ಣನ್ ಸ್ಮರಣೋತ್ಸವ ವಿಚಾರ ಮಂಥನ ಸ್ಪರ್ಧೆ 2020 ಆಯೋಜಿಸಲಾಗಿದೆ.  ಡಾ. ಎಸ್ ರಾಧಾಕೃಷ್ಣನ್ ಅವರ ಜೀವನ ಸಾಧನೆ ಇಂದಿನ ಯುವ ಜನತೆ, ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ ಮಾಗ೯ದಶ೯ನವಾಗಬೇಕಾಗಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಧಾರವಾಡ ಹಾಗೂ ಇತರರ ಸಂಯುಕ್ತಾಶ್ರಯದಲ್ಲಿ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಇದರ ಮೂಲ ಉದ್ದೇಶ ಪ್ರತಿಭಾನ್ವಿತ ಶಿಕ್ಷಕರಿಗೆ ವೇದಿಕೆ ಹಾಗೂ ಸ್ಪರ್ಧೆಯ ಮೂಲಕ ಡಾ. ರಾಧಾಕೃಷ್ಣನ್ ರವರ ಜೀವನ […]

ರಾಜ್ಯ

ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಗುರು ತಿಗಡಿ ಆಯ್ಕೆ

ಧಾರವಾಡ prajakiran.com : ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಹಿರಿಯ ಶಿಕ್ಷಕ ಗುರು ತಿಗಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ತನಕ ರಾಜ್ಯಾಧ್ಯಕ್ಷರಾಗಿದ್ದ ಜಿ.ಜೆ.ಪೋಳ ಅವರು ಜುಲೈ ೩೧ ರಂದು ಸೇವಾ ನಿವೃತ್ತಿ ಹೊಂದಿದದ್ದರಿಂದ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರ ಹುದ್ದೆ ತೆರವಾಗಿತ್ತು. ಶುಕ್ರವಾರ ಜರುಗಿದ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಶಿಕ್ಷಕರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷರಾಗಿದ್ದ ಗುರು ತಿಗಡಿ ಅಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆಯಾದರು. ತಾಲೂಕಿನ ಕ್ಯಾರಕೊಪ್ಪ ಗ್ರಾಮದ ಹಿರಿಯ ಪ್ರಾಥಮಿಕ ಕನ್ನಡ ಸರಕಾರಿ […]

ರಾಜ್ಯ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆನ್ ಲೈನ್ ತರಬೇತಿ ನೀಡಲು ಶಿಕ್ಷಕಿಯರ ಆಗ್ರಹ   

ಧಾರವಾಡ prajakiran.com : ಗುಣಮಟ್ಟದ ಶಿಕ್ಷಣದ ಉದ್ದೇಶವನ್ನಿಟ್ಟುಕೊಂಡು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಹತ್ತು ದಿನಗಳ ಬದಲು ಈಗ ಮತ್ತೆ ಐದು ದಿನಗಳ ತರಬೇತಿ ಕಾರ್ಯಾಗಾರ ನಡೆಸಲು ಮುಂದಾಗಿರುವುದಕ್ಕೆ ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಲತಾ ಮುಳ್ಳೂರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಒಂದೂವರೆ ವರ್ಷದಲ್ಲಿ ಎರಡು ಬಾರಿ ಶಿಕ್ಷಕರಿಗೆ ಬಿ. ಆರ್. ಸಿ. ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ತರಬೇತಿಯನ್ನು ನೀಡಿದೆ. ಈ ನಿಟ್ಟಿನಲ್ಲಿ […]

ರಾಜ್ಯ

ರಾಜ್ಯ ಸರಕಾರದ ಶಿಕ್ಷಕರ ವರ್ಗಾವಣೆ ನಿಯಮಕ್ಕೆ 8 ಸಾವಿರ ಆಕ್ಷೇಪಣೆ

ಹುಬ್ಬಳ್ಳಿ prajakiran.com :  ರಾಜ್ಯ ಸರಕಾರ ಪ್ರಸಕ್ತ ಶೈಕ್ಷಣಿಕ ವರ್ಷ 2020-2021ರ ಸಾಲಿಗೆ ಜಾರಿಗೆ ತರಲು ಹೊರಟಿರುವ ಶಿಕ್ಷಕರ ವರ್ಗಾವಣೆ ನಿಯಮಕ್ಕೆ ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯಾದ್ಯಂತ 8 ಸಾವಿರಕ್ಕೂ ಅಧಿಕ ಶಿಕ್ಷಕರು ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ಹೀಗಾಗಿ ಅವುಗಳನ್ನು ಕ್ರೂಢಿಕರಿಸಿ ಸರಕಾರ ಹಾಗೂ ಶಿಕ್ಷಣ ಇಲಾಖೆ ಆದ್ಯತೆಯಲ್ಲಿ ಪರಿಗಣಿಸಿ ವರ್ಗಾವಣೆ ಅಪೇಕ್ಷಿತರಿಗೆ ಅನುಕೂಲವಾಗುವಂತೆ ನಿಯಮಗಳನ್ನು ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಲಾಗಿದೆ. […]

ರಾಜ್ಯ

ಶಾಲಾ ಶಿಕ್ಷಕರ, ಸರ್ಕಾರಿ ನೌಕರರ ಹಾಗೂ ಪದವೀಧರರ ಹೊಸ ಆಶಾಕಿರಣ ಬಸವರಾಜ ಗುರಿಕಾರ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯ ಪ್ರಾಥಮಿಕ ಸರಕಾರಿ ಶಾಲಾ ಶಿಕ್ಷಕರಾಗಿ ಹಲವು ದಶಕಗಳ ಕಾಲ ಸೇವೆಸಲ್ಲಿಸುತ್ತಲೇ ಸಾವಿರಾರು ಶಿಕ್ಷಕರ ಮನಸೊರೆಗೊಳ್ಳುವ ಮೂಲಕ ಧಾರವಾಡ ಜಿಲ್ಲಾ ಸರ್ಕಾರಿ ನೌಕರರ ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸಿ ಅದರ ಅಧ್ಯಕ್ಷರಾಗಿದಲ್ಲದೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ನೌಕರರ ಹೊಸ ಆಶಾಕಿರಣವಾಗಿ, ನೇತಾರರಾಗಿ ಹೊರಹೊಮ್ಮಿದ ಕೀರ್ತಿ, ಗೌರವ ಬಸವರಾಜ ಗುರಿಕಾರ ಅವರಿಗೆ ಸಲ್ಲುತ್ತದೆ. ರಾಜ್ಯಾದ್ಯಂತ ಬಿಡುವಿಲ್ಲದೆ ಓಡಾಡಿ, ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಲೇ ಅವರನ್ನು […]