ರಾಜ್ಯ

ಶಿಕ್ಷಕರ ವರ್ಗಾವಣೆ : ಸಚಿವರ ಪುತ್ರನ ಹೆಸರಿನಲ್ಲಿ ವಂಚನೆ….!

ಅಸಲಿಗೆ ಸಚಿವರಿಗೆ ಪುತ್ರನೇ ಇಲ್ಲ ಶಿಕ್ಷಕರ ಗೋಳು ಕೇಳಿ ಶಿಕ್ಷಣ ಸಚಿವರೇ ಕಳವಳ ಬೆಂಗಳೂರು prajakiran.com : ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ ಮಾತ್ರ ಏಕೈಕ ದಾರಿ. ಆದರೂ ಕೆಲವು ಶಿಕ್ಷಕರು ಹಲವು ಮಾರ್ಗಗಳನ್ನು ಕಂಡುಕೊಂಡಿದ್ದು, ಶಿಕ್ಷಕರನ್ನೇ ಯಾಮಾರಿಸಿದ್ದಾರೆ. ಈ ಬಗ್ಗೆ ಗೋಳು ತೋಡಿಕೊಂಡಿರುವ ಇಬ್ಬರು ಶಿಕ್ಷಕರು ಸಚಿವರ ಪುತ್ರನ ಹೆಸರಿನಲ್ಲಿ ವಂಚನೆಗೆ ಒಳಗಾಗಿರುವುದಾಗಿ ಕಣ್ಣೀರಿಟ್ಟಿದ್ದಾರೆ. ಅಲ್ಲದೆ, ಈಗಾಗಲೇ ವರ್ಷಗಳಿಂದ ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದು, ವರ್ಗಾವಣೆಯೂ ಆಗದೆ ಕಂಗಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಹಾಗೂ […]

ರಾಜ್ಯ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ ಮಾಡಲು ಆಗ್ರಹ

ಹುಬ್ಬಳ್ಳಿ prajakiran.com : ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಕಳೆದ  ಹಲವಾರು ವರ್ಷಗಳಿಂದ ನಿಯಮಿತವಾಗಿ ನಡೆಯದೆ ಇರುವುದರಿಂದ 70 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆಯಿಂದ ವಂಚಿತರಾಗಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ಆದ್ದರಿಂದ ಆದಷ್ಟು ಬೇಗ  ಆಕ್ಷೇಪಣೆಗಳ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸಿ ನಿಯಮಗಳನ್ನು ಹೊರಡಿಸಿ ವರ್ಗಾವಣೆ ವೇಳಾ ಪಟ್ಟಿ ಪ್ರಕಟಿಸಬೇಕು ಎಂದು ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆಗ್ರಹಿಸಿದೆ. ನಿಯಮಗಳಲ್ಲಿ ಈಗಾಗಲೇ ಸಲ್ಲಿಸಲಾಗಿರುವ ಶೇ.೨೫ ಮಿತಿ ಕೈ ಬಿಡುವುದು, ಪರಸ್ಪರ ವರ್ಗಾವಣೆ ಮೂರು ವರ್ಷ […]