ರಾಜ್ಯ

ಶಿಕ್ಷಕರ ವರ್ಗಾವಣೆ : ಸಚಿವರ ಪುತ್ರನ ಹೆಸರಿನಲ್ಲಿ ವಂಚನೆ….!

ಅಸಲಿಗೆ ಸಚಿವರಿಗೆ ಪುತ್ರನೇ ಇಲ್ಲ ಶಿಕ್ಷಕರ ಗೋಳು ಕೇಳಿ ಶಿಕ್ಷಣ ಸಚಿವರೇ ಕಳವಳ ಬೆಂಗಳೂರು prajakiran.com : ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ ಮಾತ್ರ ಏಕೈಕ ದಾರಿ. ಆದರೂ ಕೆಲವು ಶಿಕ್ಷಕರು ಹಲವು ಮಾರ್ಗಗಳನ್ನು ಕಂಡುಕೊಂಡಿದ್ದು, ಶಿಕ್ಷಕರನ್ನೇ ಯಾಮಾರಿಸಿದ್ದಾರೆ. ಈ ಬಗ್ಗೆ ಗೋಳು ತೋಡಿಕೊಂಡಿರುವ ಇಬ್ಬರು ಶಿಕ್ಷಕರು ಸಚಿವರ ಪುತ್ರನ ಹೆಸರಿನಲ್ಲಿ ವಂಚನೆಗೆ ಒಳಗಾಗಿರುವುದಾಗಿ ಕಣ್ಣೀರಿಟ್ಟಿದ್ದಾರೆ. ಅಲ್ಲದೆ, ಈಗಾಗಲೇ ವರ್ಷಗಳಿಂದ ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದು, ವರ್ಗಾವಣೆಯೂ ಆಗದೆ ಕಂಗಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಹಾಗೂ […]

ರಾಜ್ಯ

ರಾಜ್ಯ ಸರಕಾರದ ಕ್ರಮದಿಂದಾಗಿ ಸಾವಿರಾರು ಶಿಕ್ಷಕರಿಗೆ ವರ್ಗಾವಣೆ ಮರೀಚಿಕೆ

ಧಾರವಾಡ prajakiran.com :  ಶಿಕ್ಷಕರ ವರ್ಗಾವಣೆ ನಿಯಂತ್ರಣ ಕರಡು ನಿಯಮಗಳು 2020 ಪ್ರಕಾರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಿರುವುದು ಅತ್ಯಂತ ಸಂತಸದಾಯಕ ವಿಷಯವಾಗಿದೆ. ಆದರೆ ತಾವು ಹೊರಡಿಸಿರುವ ಕರ್ನಾಟಕ ರಾಜ್ಯ ಶಿಕ್ಷಕರ ವರ್ಗಾವಣೆ ನಿಯಂತ್ರಣ ಕರಡು ನಿಯಮಗಳು ಶಿಕ್ಷಕರ ಸ್ನೇಹಿಯಾಗದೆ ಇರುವುದು ಬೇಸರದ ಸಂಗತಿಯಾಗಿದೆ ಎಂದು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಲತಾ ಮುಳ್ಳೂರ ತಿಳಿಸಿದ್ದಾರೆ. ಇದರಿಂದಾಗಿ ಸಾವಿರಾರು ಶಿಕ್ಷಕಿಯರಿಗೆ ವರ್ಗಾವಣೆ ಮರೀಚಿಕೆಯಾಗಿದೆ.ಆದ್ದರಿಂದ ನಿಯಮಗಳನ್ನು ಮರು ಮಾರ್ಪಾಡು ಮಾಡಿ ಶಿಕ್ಷಕರ ಸ್ನೇಹಿ ವರ್ಗಾವಣೆ ಮಾಡಬೇಕು […]