ರಾಜ್ಯ

ಶಿಕ್ಷಕರ ವರ್ಗಾವಣೆ : ಸಚಿವರ ಪುತ್ರನ ಹೆಸರಿನಲ್ಲಿ ವಂಚನೆ….!

ಅಸಲಿಗೆ ಸಚಿವರಿಗೆ ಪುತ್ರನೇ ಇಲ್ಲ ಶಿಕ್ಷಕರ ಗೋಳು ಕೇಳಿ ಶಿಕ್ಷಣ ಸಚಿವರೇ ಕಳವಳ ಬೆಂಗಳೂರು prajakiran.com : ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ ಮಾತ್ರ ಏಕೈಕ ದಾರಿ. ಆದರೂ ಕೆಲವು ಶಿಕ್ಷಕರು ಹಲವು ಮಾರ್ಗಗಳನ್ನು ಕಂಡುಕೊಂಡಿದ್ದು, ಶಿಕ್ಷಕರನ್ನೇ ಯಾಮಾರಿಸಿದ್ದಾರೆ. ಈ ಬಗ್ಗೆ ಗೋಳು ತೋಡಿಕೊಂಡಿರುವ ಇಬ್ಬರು ಶಿಕ್ಷಕರು ಸಚಿವರ ಪುತ್ರನ ಹೆಸರಿನಲ್ಲಿ ವಂಚನೆಗೆ ಒಳಗಾಗಿರುವುದಾಗಿ ಕಣ್ಣೀರಿಟ್ಟಿದ್ದಾರೆ. ಅಲ್ಲದೆ, ಈಗಾಗಲೇ ವರ್ಷಗಳಿಂದ ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದು, ವರ್ಗಾವಣೆಯೂ ಆಗದೆ ಕಂಗಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಹಾಗೂ […]

ರಾಜ್ಯ

ಶಿಕ್ಷಕರ ವರ್ಗಾವಣೆ ನಿಯಮ  ಅರ್ಧ ಸಿಹಿ ಅರ್ಧ ಕಹಿ

ಹುಬ್ಬಳ್ಳಿ prajakiran.com : ಕರ್ನಾಟಕ ಸರ್ಕಾರವು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಗ್ರಾಮೀಣ ‌ಶಿಕ್ಷಕರ ಸಂಘಧ ಬೇಡಿಕಗೆ ತತ್ ಕ್ಷಣ  ಸ್ಪಂದಿಸಿ,  ಶಿಕ್ಷಕರ ವರ್ಗಾವಣೆಗೆ ‌ಅಂತಿಮ  ನಿಯಮಾವಳಿ ಪ್ರಕಟಿಸಿರುವುದನ್ನು ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಸ್ವಾಗತಿಸಿದ್ದಾರೆ. ಆದರೆ ಕರ್ನಾಟಕ ರಾಜ್ಯದ ಶಿಕ್ಷಕರ ಸಂಘಟನೆಗಳು ಹಾಗೂ ಸಾರ್ವಜನಿಕರು, ಶಿಕ್ಷಕರು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸದೆ ಅಂತಿಮ ನಿಯಮಾವಳಿಗಳನ್ನು ರೂಪಿಸಿರುವುದು ಬೇಸರ ತಂದಿದೆ ಎಂದು ತಿಳಿಸಿದ್ದಾರೆ. ನೋವು, ಸಂಕಷ್ಟದ ಸುಳಿಯಲ್ಲಿ ಸಿಲುಕಿರುವ ಸಹಸ್ರಾರು ವರ್ಗಾವಣೆ ಅಪೇಕ್ಷಿತರ ಕನಸು ನುಚ್ಚು ನೂರಾಗಿದೆ. […]