ಶಿವಮೊಗ್ಗ prajakiran.com : ನಾಡಿನ ಸುಪ್ರಸಿದ್ಧ ಯಾತ್ರಾ ಹಾಗೂ ಪವಿತ್ರ ಸ್ಥಳವಾದ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯವನ್ನು ಮಹಾಮಾರಿ ಕೋವಿಡ್- ೧೯ ನ ಕಾರಣದಿಂದಾಗಿ ಮಾ. ೨೨ ರಂದು ಸರ್ಕಾರದ ಆದೇಶ ಮೇರೆಗೆ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ದೇವಿಯ ದರ್ಶನ ಹಾಗೂ ಪೂಜೆಯನ್ನು ನಿಲ್ಲಿಸಲಾಗಿತ್ತು. ನಂತರದ ದಿನಗಳಲ್ಲಿ ಸರ್ಕಾರವು ಲಾಕ್ಡೌನ್ ತೆರವುಗೊಳಿಸಿ ಎಲ್ಲಾ ದೇವಸ್ಥಾನ ಹಾಗೂ ಮಠ ಮಂದಿರಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಿತ್ತು. ಆದರೆ ಸಾರ್ವಜನಿಕ ಹಿತದೃಷ್ಠಿ ಹಾಗೂ ಸ್ಥಳೀಯ ಆಡಳಿತದ ಸಲಹೆಯ ಮೇರೆಗೆ ಲಾಂಚ್ನಲ್ಲಿ […]
Tag: temple
ಶ್ರೀರಾಮ ಮಂದಿರ ಶಿಲಾನ್ಯಾಸ : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ
ಧಾರವಾಡ prajakiran.com : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆಗಸ್ಟ್ ೦೫, ೨೦೨೦ ರಂದು ಬುಧವಾರ ನೆರವೇರಲಿದೆ. ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮ ಸರಾಗವಾಗಿ ನೆರವೇರುವಂತೆ ಹಾಗೂ ಪ್ರಭು ಶ್ರೀರಾಮಚಂದ್ರನ ಮಂದಿರವು ಮಂಗಳಕರವಾಗಿ ಪೂರ್ಣಗೊಳ್ಳುವಂತೆ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಹಾಗೂ ಖಾಸಗಿ ದೇವಾಲಯಗಳಲ್ಲಿ ಅಂದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. Share […]