ರಾಜ್ಯ

ಮೈಸೂರು ಸಿಇಒ ವಿರುದ್ದ ಎಫ್ ಐ ಆರ್ ದಾಖಲು

ಮೈಸೂರು prajakiran.com : ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಿಪಂ ಸಿಇಒ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ನಾಗೇಂದ್ರ ತಂದೆ ರಾಮಕೃಷ್ಣ ದೂರು ದಾಖಲಿಸಿದ್ದಾರೆ. ಮಿಶ್ರಾ ಮೇಲೆ ಮಗನ ಆತ್ಮಹತ್ಯೆ ಗೆ ಪ್ರಚೋದನೆ ಅಡಿ ಐಪಿಸಿ ಸೆಕ್ಷನ್ 306ರ ಪ್ರಕಾರ ದೂರು ದಾಖಲಿಸಲಾಗಿದೆ. ಅಲ್ಲದೆ, ಡಾ ನಾಗೇಂದ್ರ ತಂದೆ ರಾಮಕೃಷ್ಣ  ಜಿಪಂ ಸಿಇಒ ಮಗನ ಮೇಲೆ ಒತ್ತಡ ಹಾಕಿದ್ದರು. ಗುರಿ ತಲುಪದಿದ್ದರೆ ಸಾಂಕ್ರಾಮಿಕ ರೋಗ ಕೋವಿಡ್ ಅಡಿ […]

ರಾಜ್ಯ

ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ : ಡಿಹೆಚ್ ಒ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

ಮೈಸೂರು prajakiran.com : ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿಯೂ ಆಗಿದ್ದ ಕೋವಿಡ್‌ ವಾರಿಯರ್‌ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದು ರಾಜ್ಯದ ಆರೋಗ್ಯ ಇಲಾಖೆಯನ್ನು ಬೆಚ್ಚಿಬೀಳಿಸಿದೆ. ಕೋವಿಡ್  ಗುರಿ ತಲುಪಲು ಮೈಸೂರು ಡಿ ಹೆಚ್ ಒ ಅವರ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಮಾನಸಿಕವಾಗಿ ಜರ್ಜರಿತರಾಗಿದ್ದಅವರು ಸಾವಿನ ಮನೆ ಕದ ಬಡಿದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಕುಪಿತಗೊಂಡ ಆರೋಗ್ಯ ಇಲಾಖೆ ಸಿಬ್ಬಂದಿ ಅವರ ಶವವನ್ನು ಜಿಲ್ಲಾ ಆರೋಗ್ಯಇಲಾಖೆ ಕಚೇರಿ ಎದುರು ಇಟ್ಟು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ […]