ಚಿಕ್ಕಮಗಳೂರು prajakiran.com : ಚಾರ್ಮಾಡಿ ಘಾಟ್ ನಲ್ಲಿ ಮತ್ತೇ ಶುಕ್ರವಾರವೂ ಗುಡ್ಡ ಕುಸಿದಿದೆ. ಮೂಡಗೇರಿ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಿನ್ನೇ ಕೂಡ ಗುಡ್ಡ ಕುಸಿದಿತ್ತು. ಬೃಹತ್ ಗಾತ್ರದ ಮರಗಳು, ಬಂಡೆಗಳು, ಮಣ್ಣು ರಸ್ತೆ ಮೇಲೆ ಬಿದ್ದಿವೆ. ಇದರಿಂದಾಗಿ ಮುಂಜಾಗ್ರತ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಟ್ಟಿಗೆ ಹಾರ ಚೆಕ್ ಪೋಸ್ಟ್ ಹಾಗೂ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಸ್ಥಗಿತಗೊಳಿಸಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಕೋರಿದೆ. […]
Tag: trees
ಗಿಡ, ಮರಗಳಿಗೆ ರಾಖಿ ಕಟ್ಟಿದ ಜನತೆ…!
ಧಾರವಾಡ prajakiran.com : ಸಸ್ಯ ಸಂರಕ್ಷಣೆಯ ಮಹತ್ವವನ್ನು ಮನಗಾಣಿಸಲು ಧಾರವಾಡ ಅರಣ್ಯ ವಿಭಾಗದ ವತಿಯಿಂದ ವೃಕ್ಷಾ ಬಂಧನ ಎಂಬ ವಿನೂತನ ಕಾರ್ಯಕ್ರಮ ಆಚರಿಸಲಾಯಿತು. ಪ್ರತಿ ವರ್ಷ ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಸಹಸ್ರಾರು ಸಸಿಗಳನ್ನು ನೆಡಲಾಗುತ್ತದೆ. ನಂತರದ ದಿನಗಳಲ್ಲಿ ಅವುಗಳ ರಕ್ಷಣೆ,ಪೋಷಣೆಗೆ ಜನರ ಪಾಲ್ಗೊಳ್ಳುವಿಕೆ ಉತ್ತೇಜಿಸಲು ಧಾರವಾಡ ಅರಣ್ಯ ವಿಭಾಗದ ಅಧಿಕಾರಿಗಳು ಟ್ವಿಟರ್, ಫೇಸ್ ಬುಕ್, ಇನ್ಸ್ಟಾ ಗ್ರಾಂ , ರೇಡಿಯೋ ಮತ್ತಿತರ ಮಾಧ್ಯಮಗಳ ಮೂಲಕ ರಕ್ಷಾ ಬಂಧನದ ದಿನದಂದು ವೃಕ್ಷಾ ಬಂಧನ ಆಚರಿಸಲು ಮನವಿ ಮಾಡಿಕೊಂಡಿದ್ದರು. […]