ಅಂತಾರಾಷ್ಟ್ರೀಯ

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಪ್ರಶ್ನೇಯೇ ಇಲ್ಲ ಎಂದ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ

ಧಾರವಾಡ prajakiran.com : ರಾಜ್ಯದ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೆಸರು ಕೇಳಿಬಂದ ನಂತರ ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಮಂತ್ರಿ ಸ್ಥಾನವು ಸಿಗದೆ ಮುನಿಸಿಕೊಂಡಿರುವ ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಭಾರತೀಯ ಜನತಾ ಪಕ್ಷವನ್ನು ತೊರೆಯುವುದಕ್ಕೆ ಚಿಂತನೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪ್ರತಿಯಾಗಿ ಸ್ಪಷ್ಟನೆ ನೀಡಿರುವ ಶಾಸಕ ಅರವಿಂದ ಬೆಲ್ಲದ ಇದು ಸುಳ್ಳು ಸುದ್ದಿ ಹಾಗೂ ಕಪೋಲಕಲ್ಪಿತ ಸುದ್ದಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅದರ ಸಂಪೂರ್ಣ ವಿವರ ಹೀಗಿದೆ. ಆತ್ಮೀಯರೇ., […]