ರಾಜ್ಯ

ತಾರಕಕ್ಕೇರಿದ ಸಿದ್ದರಾಮಯ್ಯ-ನಳೀನಕುಮಾರ್ ಕಟೀಲ್ ಟ್ವೀಟ್ ವಾರ್…!?

ಬೆಂಗಳೂರು prajakiran.com : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಅವರ ಟ್ವೀಟ್ ವಾರ ತಾರಕಕ್ಕೇರಿದೆ. ಪರಸ್ಪರ ಒಬ್ಬರಿಗೊಬ್ಬರು ಟ್ವೀಟರ್ ನಲ್ಲಿಯೇ ಕಾಲೆಳೆದುಕೊಂಡಿದ್ದು, ಅವರಅಭಿಮಾನಿಗಳು ಕೂಡ ಪರಸ್ಪರ ಟ್ವೀಟ್, ರಿಟ್ವೀಟ್ ಮಾಡಿ ತಿರುಗೇಟು ಕೊಟ್ಟಿದ್ದಾರೆ. ಅವರ ಟ್ವೀಟ್ ಗಳ ವಿವರ ಹೀಗಿದೆ ನೋಡಿ… ನಳೀನಕುಮಾರ್ ಕಟೀಲ್ ಅವರು, ಅಯ್ಯೊ @siddaramaiahನವರೆ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್ ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದು ಹಿಂದುಗಳು ಮರೆತಿಲ್ಲ. ನೀವು […]