ರಾಜ್ಯ

ಬಾದಾಮಿ ಪ್ರವಾಹ ಸಂಕಷ್ಟ : ಸಿದ್ದರಾಮಯ್ಯ ಕಡ್ಡಾಯ ವಿಶ್ರಾಂತಿ

ಬೆಂಗಳೂರು prajakiran.com : ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರ ವಿಧಾನ ಸಭಾಕ್ಷೇತ್ರ ಬಾದಾಮಿ ಜನತೆ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಕರೋನಾ ಸೋಂಕಿನ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಅವರು ಕ್ಷೇತ್ರಕ್ಕೆ ಆಗಮಿಸುವಂತಿಲ್ಲ. ಈ ಕುರಿತು ಸ್ವತಃ ಟ್ವೀಟ್ ಮಾಡಿದ್ದಾರೆ. ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ […]