ರಾಜ್ಯ

ರಾಜ್ಯದಲ್ಲಿ ಗುರುವಾರ ಸೋಂಕಿಗೆ ಬರೋಬ್ಬರಿ 83 ಸಾವು, 6128 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 83 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6128 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,18,632 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3793 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  46,694 ಜನ ಗುಣಮುಖರಾಗಿದ್ದು, 69,700 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 620 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ಅಂತಾರಾಷ್ಟ್ರೀಯ

ಮುಂಡಗೋಡದಲ್ಲಿ ಗಂಟಲಿನಲ್ಲಿ ಸಮೋಸಾ ಸಿಲುಕಿ ಬಿಕ್ಕು ಸಾವು

ಉತ್ತರಕನ್ನಡ prajakiran.com :  ಸಮೋಸಾ ಗಂಟಲಲ್ಲಿ ಸಿಲುಕಿ  ಬಿಕ್ಕುವೊಬ್ಬ ಸಾವನ್ನಪ್ಪಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಜಿಲ್ಲೆಯ ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ಸೋಮವಾರ ಮಂಗೋಲಿಯಾ ದೇಶದ ಬಯಾರ್ಜವಖ್ಲನ್ ದಾಶ್ದೋರ್ಜ (18) ಎಂಬ ಬಿಕ್ಕು ಮೃತಪಟ್ಟಿದ್ದಾನೆ. ಇತ ತನ್ನ ಕೊಠಡಿಯಲ್ಲಿ ಸಮೋಸಾ ತಿನ್ನುವಾಗ ಅದು ಗಂಟಲಿನಲ್ಲಿ ಸಿಗಿ ಬಿದ್ದಿದೆ. ಇದರಿಂದ ಆತನಿಗೆ ತಕ್ಷಣ ಉಸಿರಾಡಲು ತೊಂದರೆ ಆಗಿ ಮೃತ ಪಟ್ಟಿದ್ದಾನೆ ಎನ್ನಲಾಗಿದೆ. ಈ ದುರ್ಘಟನೆ ಸಂಭವಿಸುತ್ತಿದ್ದಂತೆ ಉಳಿದ ಬೌದ್ದ ಬಿಕ್ಕುಗಳು ಗಾಬರಿಗೊಂಡು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ […]

ರಾಜ್ಯ

ಬಿ ಎಸ್ ಎಲ್ ಎನ್ ಅಧಿಕಾರಿಗಳಿಗೆ ಬಿಸಿ ತಾಕಿಸಿದ ಸಂಸದಅನಂತಕುಮಾರ ಹೆಗಡೆ

ಕಾರವಾರ prajakiran.com : ಬೆಳಗ್ಗೆ ಒಂಬತ್ತುಗಂಟೆಯಿಂದ ರಾತ್ರಿ ಎಂಟು ಗಂಟೆ ದಾಟಿದರೂ ಜಿಲ್ಲಾಧಿಕಾರಿ ಕಚೇರಿ ಬಿಟ್ಟು ತೆರಳದೇ ಕುಳಿತಲ್ಲೇ ಕುಳಿತು, ಕೆಲಸ ಆಗುವ ವರೆಗೂ ಧರಣಿ ಕೂರ್ತೀನಿ, ಇಂದು ಎಲ್ಲಿಗೂ ಹೋಗೊಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಪಟ್ಟು ಹಿಡಿದ ಘಟನೆ ಗುರುವಾರ ನಡೆದಿದೆ. ಅವರುನಿನ್ನೇ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಟ್ಟು ಹಿಡಿದು ಕುಳಿತು ಜಡ್ಡು ಹಿಡಿದ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡು ಕುಳಿತಲ್ಲೇ ಕುಳಿತು ಅಧಿಕಾರಿಗಳಿಗೆ ಬಿಸಿ ತಾಕಿಸಿದರು. ಜಿಲ್ಲೆಯಲ್ಲಿನ […]