ಅಂತಾರಾಷ್ಟ್ರೀಯ

ಹುಬ್ಬಳ್ಳಿ ಚನ್ನಮ್ಮ ಸರ್ಕಲ್ ನಲ್ಲಿ ರಾಜ್ಯದ ಸಂಸದರನ್ನು ಹರಾಜು ಹಾಕಿದ ವಾಟಾಳ್ ನಾಗರಾಜ್

ಹುಬ್ಬಳ್ಳಿ prajakiran.com : ರಾಜ್ಯದ ೨೫ ಬಿಜೆಪಿ ಲೋಕಸಭಾ ಸದಸ್ಯರಿಂದ ರಾಜ್ಯ ಅಭಿವೃದ್ಧಿ ಆಗದ ಹಿನ್ನೆಲೆಯಲ್ಲಿ, ಲೋಕಸಭಾ ಸದಸ್ಯರನ್ನು ಹರಾಜು ಹಾಕುವುದರ ಮೂಲಕ ವಾಟಾಳ್ ನಾಗಾರಾಜ್ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ವಿನೂತನವಾಗಿ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು. ಉತ್ತರ ಕರ್ನಾಟಕ ಪ್ರವಾಹ, ಅತೀವೃಷ್ಠಿ, ಅನಾವೃಷ್ಠಿಯಿಂದ ತತ್ತರಿಸಿದೆ. ಆದರೂ ಉತ್ತರ ಕರ್ನಾಟಕವನ್ನು ಹಾಗೂ ರಾಜ್ಯ ಸರ್ಕಾರವಾಗಲಿ ಅಥವಾ ರಾಜ್ಯದ ಲೋಕಸಭಾ ಸದಸ್ಯರಾಗಲಿ ಅನುದಾನ ತಂದುಅಭಿವೃದ್ಧಿ ಮಾಡುತ್ತಿಲ್ಲ. ಆ ಕಾರಣಕ್ಕಾಗಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರನ್ನು […]