ರಾಜ್ಯ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒಡೆತನದ ವಿಭವ ಇಂಡಸ್ಟ್ರೀಸ್ ನಲ್ಲಿ ಬೆಂಕಿ

ಹುಬ್ಬಳ್ಳಿ prajakiran.com ; ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಹುಬ್ಬಳ್ಳಿಯ ಶೆರೆವಾಡ್ ಕ್ರಾಸ್ ಬಳಿಯ ವಿಭವ ಕಾರ್ಖಾನೆಯಲ್ಲಿ ಶಾಟ್ ಸಕ್ರ್ಯೂಟ್ ನಿಂದ ಬೆಂಕಿ ತಗುಲಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒಡೆತನದ ವಿಭವ ಇಂಡಸ್ಟ್ರೀಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ನಿರ್ಮಾಣ ವಾಗಿತ್ತು. ಕೆಲ ಕಾರ್ಮಿಕರು ಬೆಂಕಿ ಕಂಡು ಹೌಹಾರಿದರು. ಚೀರಾಟ, ಕೂಗಾಟ ಕೇಳಿಬಂದವು ಎನ್ನಲಾಗಿದೆ. ಅವರನ್ನು ಸುರಕ್ಷಿತವಾಗಿ ಹೊರಗಡೆ ಕರೆತರಲಾಯಿತು ಎಂದು ಹೇಳಲಾಗಿದೆ. ವಿಭವ […]