education minister sureshkumar
ರಾಜ್ಯ

ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು prajakiran.com : ರಾಜ್ಯದಲ್ಲಿ ಜಾರಿ ತಂದಿರುವ #ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿ, ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ತಮ್ಮ ಮುಖಪುಸ್ತಕದಲ್ಲಿ ಬರೆದುಕೊಂಡಿರುವಅವರು, #ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ ಎಂದು ವಿವರಿಸಿದ್ದಾರೆ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ […]

ಜಿಲ್ಲೆ

ಧಾರವಾಡ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾಗಮ ಅನುಷ್ಠಾನ ವೀಕ್ಷಣೆ   

 ಧಾರವಾಡ prajakiran.com : ಧಾರವಾಡ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕಿ ಮಮತಾ ನಾಯಕ ಸೋಮವಾರ ವೀಕ್ಷಣೆ ಮಾಡಿದರು.  ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಜಿಲ್ಲೆಯ ವಿದ್ಯಾಗಮ ಕಾರ್ಯಕ್ರಮದ ಅನುಷ್ಠಾನದ ಕುರಿತು ಸಮಗ್ರ ಮಾಹಿತಿಯನ್ನು ಪಡೆದು ಮಾರ್ಗದರ್ಶನ ಮಾಡಿದರು. ನಂತರ ಧಾರವಾಡ ಗ್ರಾಮೀಣ ವಲಯದ ಕೆಜಿಎಸ್ ನರೇಂದ್ರ ಹಾಗೂ ಜಿಹೆಚ್‌ಎಸ್ ಚಿಕ್ಕಮಲ್ಲಿಗವಾಡ ಶಾಲೆಗಳ ವೀಕ್ಷಣೆ ಮಾಡಿದರು. ಗ್ರಾಮೀಣ ಮಕ್ಕಳು ಬಹಳ ಉತ್ಸಾಹದಿಂದ ಕಲಿಕಾ ಕೇಂದ್ರಗಳಲ್ಲಿ ಭಾಗವಹಿಸಿರುವುದು ಹಾಗೂ ಊರಿನ ಜನರ […]