ಧಾರವಾಡ prajakiran.com : ಹಾಡಹಗಲೇ ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕ್ರಿಸ್ಟಾ ಕಾರನ್ನು ಕಳವು ಮಾಡಿ ತಮ್ಮ ಕೈ ಚಳಕ ತೋರಿದ ಘಟನೆ ಧಾರವಾಡದಲ್ಲಿ ಶುಕ್ರವಾರ ನಡೆದಿದೆ. ಧಾರವಾಡದ ಯಾಲಕ್ಕಿ ಶೆಟ್ಟರ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಕಾರ್ ಮಾಲೀಕರನ್ನು ಬೆಚ್ಚಿಬೀಳಿಸಿದೆ. ಧಾರವಾಡದ ಕೆಲಗೇರಿ ನಿವಾಸಿ ಪ್ರವೀಣ ಹುಯಿಲಗೋಳ ಅವರ ಹೆಸರಿನಲ್ಲಿ ನೋಂದಣಿಯಾಗಿರುವ ಈ ಕಾರ್ ಬಿಜೆಪಿ ಮುಖಂಡನಿಗೆ ಸೇರಿದ್ದು ಎಂದು ವಿದ್ಯಾಗಿರಿ ಪೊಲೀಸರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ. ಈ ಕುರಿತು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ […]
Tag: # vidyagiri police
ಧಾರವಾಡದಲ್ಲಿ ಮನೆ ಕೀಲಿ ಮುರಿದು ರಿವಾಲ್ವರ್ ಹೊತ್ತೈದ ಖದೀಮರು …!
ಧಾರವಾಡ prajakiran.com : ಮನೆ ಕೀಲಿ ಮುರಿದು ಕಳ್ಳತನ ಮಾಡಿದ ಕಳ್ಳರು ಮನೆಯಲ್ಲಿದ್ದ ರಿವಾಲ್ವರ್ ಹೊತ್ತೈದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಉಳವಿ ಚನ್ನಬಸವೇಶ್ವರ ದೇವಸ್ಥಾನದ ಎದುರುಗಡೆಯಿರುವ ಶ್ರೀ ವೀರಭದ್ರ ದೇವಸ್ಥಾನದ ಹಿಂಭಾಗದಲ್ಲಿರುವ ಮನೆಯಲ್ಲಿ ಸೋಮವಾರ ಬೆಳಗಿನ ಜಾವ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಬಿಜೆಪಿ ಮುಖಂಡ ನಾಗರಾಜ ನಾಯ್ಕ ಅವರ ಸಹೋದರರಾಗಿರುವ ತರಕಾರಿ ವರ್ತಕ ಸಂತೋಷ ನಾಯ್ಕ ಅವರ ಬಾಡಿಗೆ ಮನೆಯಲ್ಲಿಯೇ ಈ ಕಳ್ಳತನ ನಡೆದಿದೆ. ಅವರು ನಿನ್ನೇ ರಾತ್ರಿ ತಮ್ಮ ಬಾಡಿಗೆ […]
ಧಾರವಾಡದಲ್ಲಿ ಬ್ಯಾಟ್ ಖರೀದಿಸಿ ಹಣ ಕೊಡದೆ ಆತನನ್ನೇ ತಳ್ಳಿ ಕೊಂದ ಖದೀಮರು ಅಂದರ್…!
ಧಾರವಾಡ prajakiran.com : ಖರೀದಿಸಿದ ಬ್ಯಾಟ್ ಗೆ ಹಣ ಕೊಡದೆ ಖದೀಮರು ಆತನ ಪ್ರಾಣಪಕ್ಷಿಯನ್ನೇ ಕಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾನಗರಿ ಧಾರವಾಡದ ಗಾಂಧಿ ನಗರದ ಪುಟ್ ಪಾತ್ ಮೇಲೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳುವುದಕ್ಕಾಗಿ ಮಹಾರಾಷ್ಟ್ರದಿಂದ ಬಂದಿದ್ದ ಬ್ಯಾಟ ತಯಾರಿಸಿ ಮಾರುವ ಕುಟುಂಬದ ಯುವಕನೊಬ್ಬ ಈ ಖದೀಮರ ಅಟ್ಟಹಾಸಕ್ಕೆ ಬಲಿಯಾಗಿದ್ದಾನೆ. ಮೃತನನ್ನು ಮಹಾರಾಷ್ಟ್ರ ದ ಮಂಗಲ ನತ್ತು ಮೋರೆ (21) ಎಂದು ಗುರುತಿಸಲಾಗಿದೆ. ಇತನ ಬಳಿ ಬ್ಯಾಟ್ ಖರೀದಿಸಿದ ತಡಸಿನಕೊಪ್ಪ ಗ್ರಾಮದ […]