ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಸಿಬಿಐ ವಿಚಾರಣೆ ಎದುರಿಸಿದ ಕಾಂಗ್ರೆಸ್ ಮುಖಂಡ ವಿಜಯ ಕುಲಕರ್ಣಿ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಂಜೆ ಧಾರವಾಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಎರಡನೇ ಬಾರಿಗೆ ಸಿಬಿಐ ವಿಚಾರಣೆ ಎದುರಿಸಿದರು. ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಶನಿವಾರ ಸಂಜೆ ಆಗಮಿಸಿ ಸಿಬಿಐ ಅಧಿಕಾರಿಗಳ ಎದುರು ಸುಮಾರು 40 ನಿಮಿಷಗಳ ಕಾಲ ವಿಚಾರಣೆ ಎದುರಿಸಿದರು. ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳು ಕೇಳಿದ ಹತ್ತು […]