ರಾಜ್ಯ

ವಿನಯ ಕುಲಕರ್ಣಿ ಜೊತೆಗೆ ಕಾಂಗ್ರೆಸ ಪಕ್ಷವಿದೆ : ದೀಪಕ ಚಿಂಚೋರೆ

ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಜನ್ಮದಿನ ಮುಂಚೆಯೇ ವಶಕ್ಕೆ ತೆಗೆದುಕೊಂಡಿರುವುದು ಸರಿಯಾದ ಬೆಳವಣಿಗೆ ಅಲ್ಲ. ಅವರ ಜೊತೆಗೆ ಕಾಂಗ್ರೆಸ್ ಪಕ್ಷ ಹಾಗೂ ನಾಯಕರು ಇದ್ದಾರೆ ಎಂದು ಎಐಸಿಸಿ ಸದಸ್ಯ ದೀಪಕ‌ ಚಿಂಚೋರೆ ತಿಳಿಸಿದ್ದಾರೆ. ಅವರು ಶನಿವಾರ ಧಾರವಾಡದ ಹೋಟೆಲ್ ಮಂದಾರ ರಿಜೆನ್ಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಧಾರವಾಡದ ಕಾಂಗ್ರೆಸ್ ಮುಖಂಡರೊಂದಿಗೆ ಕೇಕ್‌ ಕತ್ತರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ‌ ಮಾಜಿ‌ ಸಚಿವ ವಿನಯ ಕುಲಕರ್ಣಿಗೆ ದೇವರು ಧೈರ್ಯ ಕೊಡಲಿ. ನ್ಯಾಯಾಂಗ ವ್ಯವಸ್ಥೆ ಮೇಲೆ […]