ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನ. 18ಕ್ಕೆ

ಧಾರವಾಡ prajakiran.com : ಧಾರವಾಡದ ಹೆಬ್ಬಳ್ಳಿ ಬಿಜೆಪಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನ.18ಕ್ಕೆ ಮುಂದೂಡಿಕೆಯಾಗಿದೆ. ಗುರುವಾರ ಧಾರವಾಡದ ಮೂರನೇ ಹೆಚ್ಚುವರಿ ವಿಶೇಷ ಹಾಗೂ ಸಿಬಿಐ ನ್ಯಾಯಾಲಯದ ನ್ಯಾಯಾಧೀಶೆಯರಾದ ಶ್ರೀಮತಿ ಎಂ. ಪಂಚಾಕ್ಷರಿ ಅವರು ಈ ಆದೇಶ ಹೊರಡಿಸಿದರು. ವಿನಯ ಕುಲಕರ್ಣಿ ಅವರ ಪರ ವಿಚಾರಣೆಗೆ ಹಾಜರಾದ ಬೆಂಗಳೂರಿನ ವಕೀಲ ಭರತಕು‌ಮಾರ ಅವರು ತಮ್ಮ ಕಕ್ಷಿದಾರರಿಗೆ ಜಾಮೀನು ನೀಡುವಂತೆ ಕೋರಿದರು. ಅರ್ಜಿ […]

ರಾಜ್ಯ

ಯೋಗೀಶಗೌಡ ಹತ್ಯೆ ಪ್ರಕರಣ : ಜಾಮೀನು ಕೋರಿ ಮಾಜಿ ಸಚಿವ ವಿನಯ ಕುಲಕರ್ಣಿಅರ್ಜಿ

ಧಾರವಾಡ prajakiran.com : ಧಾರವಾಡದ ಬಿಜೆಪಿ ಜಿ.ಪಂ. ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಕೋರಿ ಅವರ ಪರ ವಕೀಲರು  ಅರ್ಜಿ ಸಲ್ಲಿಸಿದ್ದಾರೆ. ಧಾರವಾಡದ ಮೂರನೇ ಅಧಿಕ ವಿಶೇಷ ಹಾಗೂ ಸಿಬಿಐ ನ್ಯಾಯಾಲಯಕ್ಕೆ ಮಂಗಳವಾರ ಅವರ ವಕೀಲರಾದ ಭರತ ಅರ್ಜಿ ಸಲ್ಲಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ನ್ಯಾಯಾಲಯ ಕೆಲವು ನಿಯಮಗಳನ್ನು ಅಳವಡಿಸಿಕೊಂಡಿದ್ದು, ಸಲ್ಲಿಕೆಯಾಗುವ ಪ್ರತಿ ಅರ್ಜಿಯನ್ನು ಒಂದು ದಿನ ಕಾಯ್ದಿಟ್ಟು, ಸ್ಯಾನಿಟೈಜ್ ಮಾಡಿದ ನಂತರವೇ ನೋಂದಣಿ ಮಾಡಲಾಗುತ್ತದೆ. ೨೪ ಗಂಟೆಗಳ […]