ಕೊಡಗು prajakiran.com : ಇತ್ತೀಚೆಗೆ ಕೊಡುಗು ಜಿಲ್ಲೆಯ ನಾಗರಿಕರಿಗೆ ಆತಂಕಜ ಮೂಡಿಸಿದ್ದವಿರಾಜಪೇಟೆಯ ದರೋಡೆ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 21 ರಂದು ರಾತ್ರಿ ವಿರಾಜಪೇಟೆ ನಗರದ ಶಿವಾಸ್ ಜಂಕ್ಷನ್ ಬಳಿಯ ಮನೆಯೊಂದಕ್ಕೆ ನುಗ್ಗಿ ಮನೆಯಲಿದ್ದವರನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿ ದರೋಡೆ ನಡೆಸಿದ್ದ ಈ ಪ್ರಕರಣ ಜಿಲ್ಲೆಯ ಜನರಿಗೆ ಭಯ ಉಂಟುಮಾಡಿತ್ತು. ಈ ಪ್ರಕರಣದ ಪತ್ತೆಗಾಗಿ ರಚಿಸಲಾಗಿದ್ದ ತನಿಖಾ ತಂಡವು ಜೂನ್ 9ರಂದು ಎಮ್ಮೆ ಮಾಡು ನಿವಾಸಿಯಾದ ಇಬ್ರಾಹಿಂ ಖಲೀಲ್ […]