ಕೊಡಗು prajakiran.com : ಇತ್ತೀಚೆಗೆ ಕೊಡುಗು ಜಿಲ್ಲೆಯ ನಾಗರಿಕರಿಗೆ ಆತಂಕಜ ಮೂಡಿಸಿದ್ದವಿರಾಜಪೇಟೆಯ ದರೋಡೆ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 21 ರಂದು ರಾತ್ರಿ ವಿರಾಜಪೇಟೆ ನಗರದ ಶಿವಾಸ್ ಜಂಕ್ಷನ್ ಬಳಿಯ ಮನೆಯೊಂದಕ್ಕೆ ನುಗ್ಗಿ ಮನೆಯಲಿದ್ದವರನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿ ದರೋಡೆ ನಡೆಸಿದ್ದ ಈ ಪ್ರಕರಣ ಜಿಲ್ಲೆಯ ಜನರಿಗೆ ಭಯ ಉಂಟುಮಾಡಿತ್ತು. ಈ ಪ್ರಕರಣದ ಪತ್ತೆಗಾಗಿ ರಚಿಸಲಾಗಿದ್ದ ತನಿಖಾ ತಂಡವು ಜೂನ್ 9ರಂದು ಎಮ್ಮೆ ಮಾಡು ನಿವಾಸಿಯಾದ ಇಬ್ರಾಹಿಂ ಖಲೀಲ್ […]
Tag: # virajpete
ಬ್ರಹ್ಮಾಂಡ ಗುರೂಜಿ ವಿರುದ್ದ ಪ್ರಕರಣ ದಾಖಲು
ಕೊಡಗು prajakiran.com : ಕೊಡಗಿನಲ್ಲಿ ಬರುವ ದಿನಗಳಲ್ಲಿ ಭಾರಿ ಭೂಕಂಪವಾಗುತ್ತದೆ. ಇದರಿಂದಾಗಿ ಇಡೀ ಊರು ನೆಲಸಮವಾಗುತ್ತದೆ ಎಂದು ಭಾರೀ ಭವಿಷ್ಯ ನುಡಿದಿದ್ದ ಬ್ರಹ್ಮಾಂಡ ಗುರೂಜಿ ಖ್ಯಾತಿಯ ನರೇಂದ್ರ ಬಾಬು ಶರ್ಮಾ ಅವರ ವಿರುದ್ದ ಕೊನೆಗೂ ಪ್ರಕರಣ ದಾಖಲಾಗಿದೆ. ಈ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿರುವ ಕೊಡಗು ಬೆಳೆಗಾರರ ಒಕ್ಕೂಟ ಅವರ ವಿರುದ್ದ ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಬ್ರಹ್ಮಾಂಡ ಗುರೂಜಿ ಖ್ಯಾತಿಯ ನರೇಂದ್ರ ಬಾಬು ಶರ್ಮಾ ಅವರು ಸೋಮವಾರವಷ್ಟೇ […]