ರಾಜ್ಯ

ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಅಡ್ಡೆಗಳಲ್ಲ ಎಂದ ಗೃಹ ಸಚಿವ

ಚಿತ್ರದುರ್ಗ prajakiran.com : ಬರುವ ದಿನಗಳಲ್ಲಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿಯೇ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಈ ವೇಳೆ ಕರ್ತವ್ಯದಲ್ಲಿ ಲೋಪ ಕಂಡು ಬಂದರೆ ಯಾವುದೇ ಕಾರಣಕ್ಕೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಾನೂನು ಮೀರಿದರೆ ಯಾರನ್ನು ಸಹಿಸಲಾಗದು, ಅವರನ್ನು ರಕ್ಷಿಸಲು ಸಾಧ್ಯವಿಲ್ಲ ಎಂದಅವರು ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಅಡ್ಡೆಗಳಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಬಹುತೇಕ ಸಿವಿಲ್ ಪ್ರಕರಣಗಳು ಹಾಗೂ ಸಣ್ಣ ಪುಟ್ಟ ಪ್ರಕರಣಗಳು ಹೆಚ್ಚಾಗಿ ಪೊಲೀಸ್ […]