ರಾಜ್ಯ

ಧಾರವಾಡದಲ್ಲಿ ಲಾಕ್‌ಡೌನ ನಿಯಮ ಪಾಲಿಸದ ವ್ಯಕ್ತಿಗಳ ಮೇಲೆ ಜಲಫಿರಂಗಿ….!

ಧಾರವಾಡ prajakiran.com  :  ಕೊರೊನಾ ನಿಯಂತ್ರಿಸಲು ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಅಗತ್ಯವಾಗಿದೆ. ಈ ಪ್ರಾಥಮಿಕ ನಿಯಮಗಳನ್ನು ಪಾಲಿಸದೇ ಹೊರಗಡೆ ಅನಗತ್ಯವಾಗಿ ತಿರುಗಾಡುವವರ ಮೇಲೆ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ವಾಹನಗಳ ಮೂಲಕ ಜಲಫಿರಂಗಿ ಸಿಂಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.  ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡಿರುವ ಅವರು ಪ್ರತಿಯೊಬ್ಬ ನಾಗರಿಕನು ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ಜಿಲ್ಲೆಯಾದ್ಯಂತ ಜುಲೈ ೨೪ ರ ವರೆಗೆ ಲಾಕ್‌ಡೌನ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ […]

ಅಪರಾಧ

ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಮುಳುಗಿ ವ್ಯಕ್ತಿ ಸಾವು,ಇಬ್ಬರು ಗಂಭೀರ

ಕೊಡಗು(ಭಾಗಮಂಡಲ) prajakiran.com : ದಕ್ಷಿಣ ಭಾರತದ ಪುಣ್ಯಕ್ಷೇತ್ರವೆಂದೆ ಪ್ರಸಿದ್ದಿ ಪಡೆದಿರುವ ಕಾವೇರಿಯ ಉಗಮ ಸ್ಥಾನ ಶ್ರೀ ಕ್ಷೇತ್ರ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಬೆಳ್ಳಂಬೆಳಗೆ ದುರಂತ ಸಂಭವಿಸಿದೆ. ಕರೊನಾ ಹಿನ್ನಲೆಯಲ್ಲಿ ಪುಣ್ಯ ಸ್ನಾನಕ್ಕೆ ನಿರ್ಭಂದದ ನಡುವೆಯೂ ವರ್ಷದ ಪೂಜೆ ನಡೆಸಲು ನೀರಿಗೆ ಇಳಿದ ಕುಟುಂಬದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರು ಜಿಲ್ಲೆಯ ಹುಣಸೂರಿನಿಂದ ಆಗಮಿಸಿದ್ದ ಕುಟುಂಬ, ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು. ಮಣಿಕಂಠ ,ಯಶೋಧ,ಪ್ರಮಿಳಾ ನೀರಿನಲ್ಲಿ […]