ರಾಜ್ಯ

ಧಾರವಾಡದ ಬೋಗೂರ, ಮಾದನಭಾವಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

ಧಾರವಾಡ prajakiran.com : ಧಾರವಾಡ ತಾಲೂಕಿನ ಬೋಗೂರ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ  ಬಾಲಕಿಯ ಮನೆಗೆ ಹಾಗೂ ಮಾದನಭಾವಿ ಪ್ರಕರಣದ ಸಂತ್ರಸ್ತರ ಮನೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್.ಪ್ರಮೀಳಾ ನಾಯ್ಡು ಇಂದು ಭೇಟಿ ನೀಡಿ  ಬಾಲಕಿಯ ಕುಟುಂಬದ ಅಳಲು ಆಲಿಸಿ, ಆತ್ಮಸ್ಥೈರ್ಯ ತುಂಬಿದರು. ಬೋಗೂರಿನಲ್ಲಿ ಮೃತ ಬಾಲಕಿಯ ತಾಯಿ, ತಂದೆ, ಮಗಳ ದುಸ್ಥಿತಿ ಮತ್ತು ಆತ್ಮಹತ್ಯೆಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮನವಿ ಮಾಡಿದರು. ಆಯೋಗದ ಅಧ್ಯಕ್ಷೆ ಆರ್.ಪ್ರಮೀಳಾ ನಾಯ್ಡು ಮಾತನಾಡಿ,  ಧಾರವಾಡ ತಾಲೂಕಿನ […]