ಧಾರವಾಡ prajakiran.com : 14ರ ಬಾಲಕಿಯನ್ನು ಅತ್ಯಾಚಾರ ನಡೆಸಿ, ಪರಾರಿಯಾಗಿದ್ದ ಕಿರಾತಕನನ್ನು ಧಾರವಾಡ ಮಹಿಳಾ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತನನ್ನು ಶಿಂಗನಹಳ್ಳಿ ಗ್ರಾಮದ 24 ವರ್ಷದ ಬಸೀರ್ ಮಾಬುಸಾಬ ಗಡದವರ ಎಂದು ಗುರುತಿಸಲಾಗಿದೆ. ಈ ಕುರಿತು ಪ್ರಜಾಕಿರಣ.ಕಾಮ್ ನೊಂದಿಗೆ ಮಾತನಾಡಿದ ಧಾರವಾಡ ಡಿವೈಎಸ್ಪಿ ರವಿ ನಾಯ್ಕಅವರು ಆರೋಪಿಯನ್ನು ನಿನ್ನೇ ರಾತ್ರಿಯೇ ಬಂಧಿಸಲಾಗಿದ್ದು, ಮಹಿಳಾ ಠಾಣೆಯ ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ವಿವರ : ಜು. 30 ರಂದು ಗುರುವಾರ ಧಾರವಾಡದ […]
Tag: # women police station
ಧಾರವಾಡದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನೋಂದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ
ಧಾರವಾಡ prajakiran.com : ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ, ಕಿರಾತಕನೊಬ್ಬ ಪರಾರಿಯಾದ ಘಟನೆ ಧಾರವಾಡ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಇದರಿಂದಾಗಿ ಮನನೋಂದ ಬಾಲಕಿ ಕೀಟನಾಟಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿ ಮಠಕ್ಕೆ ಪೂಜೆಗೆಂದು ತೆರಳಿದಾಗ ಪಕ್ಕದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯುವಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಹಿನ್ನಲೆಯಲ್ಲಿ ಹೆದರಿದ ಬಾಲಕಿ ತಾಯಿಗೆ ಈ ವಿಷಯ ತಿಳಿಸಿ, ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ಕಿತ್ತೂರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅವರು ಹೆಚ್ಚಿನ ಚಿಕಿತ್ಸೆಗಾಗಿ […]