ರಾಜ್ಯ

ವರುಣನ ಆರ್ಭಟಕ್ಕೆ ನಲುಗಿದ ಅನ್ನದಾತರು : ಬಿರುಗಾಳಿಗೆ ನೆಲಕಚ್ಚಿದ ಸಾವಿರಾರು ಎಕರೆ ಭತ್ತ ..!

ಯಾದಗಿರಿ Prajakiran. com : ಕಳೆದ 15 ದಿನಗಳಿಂದ ದಿನದಿಂದ ದಿನಕ್ಕೆ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ರೈತರು ತಮ್ಮ ಜಮೀನುಗಳಲ್ಲಿ ಮತ್ತು ಹೊಲಗದ್ದೆಗಳಲ್ಲಿ ಬಿತ್ತನೆ ಮಾಡಿರುವ ತೊಗರಿ ಹತ್ತಿ ಸಜ್ಜೆ ಭತ್ತ ಸೇರಿದಂತೆ ಇನ್ನಿತರ ಬೆಳೆಗಳು ಹಾಳಾಗುತ್ತಿದ್ದು ರೈತರು ತುಂಬಾ ಸಂಕಷ್ಟಕ್ಕೆ ಸಿಲುಕಿದ್ದು ಅನ್ನದಾತರ ಗೋಳು ಹೇಳತೀರದಾಗಿದೆ . ಮುಂದೇನು ಮಾಡುವುದು ಎಂಬ ಚಿಂತೆಯಲ್ಲಿ ಕುಳಿತುಕೊಂಡು ಬಾಯಿ ಬಾಯಿ ಬಿಡುವಂಥ ಪರಿಸ್ಥಿತಿ ಅನ್ನದಾತರಲ್ಲಿ ನಿರ್ಮಾಣವಾಗಿದೆ. ದೇಶದಲ್ಲಿ ಅಧೀಕ ಮಳೆ ಗಾಳಿ ಪ್ರವಾಹ ಬರಗಾಲ ಯಾವುದೇ ರೀತಿಯ […]

ರಾಜ್ಯ

ಕೃಷ್ಣಾ ಹೊರಹರಿವಿನಲ್ಲಿ ಹೆಚ್ಚಳ: ನದಿ ಪಾತ್ರದ ಗ್ರಾಮಗಳಲ್ಲಿ ಮತ್ತೇ ಪ್ರವಾಹ ಭೀತಿ 

ಸುರಪುರ (ಯಾದಗಿರಿ) prajakiran.com : ತಡರಾತ್ರಿ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.17 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಳೆದ ಅನೇಕ ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಹಾಮಳೆ ದೊಡ್ಡ ಅವಾಂತರವನ್ನು ಸೃಷ್ಟಿಸಿದೆ. ಅಲ್ಲದೆ ಎಲ್ಲ ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.  ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ  ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಬೃಹತ್ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ […]

ರಾಜ್ಯ

ನಡುಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿ

ರಕ್ಷಣೆಗೆ NDRF ತಂಡ ಸಿದ್ಧತೆ ಡ್ರೋನ್ ಕ್ಯಾಮೆರಾ ಸಹಾಯದಿಂದ ಕುರಿಗಾಹಿಯ ಪತ್ತೆ ಸಿಲುಕಿ ಹಾಕಿಕೊಂಡಿರುವ ಕುರಿಗಾಹಿ ಟೋಪಣ್ಣ ಯಾದಗಿರಿ prajakiran.com : ನಾರಾಯಣಪುರ ಹತ್ತಿರದ ಛಾಯಾ ಭಗವತಿ ದೆವಸ್ಥಾನದ ಸಮೀಪದಲ್ಲಿರುವ ನಡುಗಡ್ಡೆ ಹಾಗೂ ಮೇಲಿನಗಡ್ಡಿ ಯಲ್ಲಿ ಕೃಷ್ಣಾ ನದಿ ಪ್ರವಾಹದ ತಪ್ಪಲು ನಡುಗಡ್ಡೆಯಲ್ಲಿ ಐಬಿ ತಾಂಡಾದ ಕುರಿಗಾಹಿ ಸುಮಾರು 230 ಕುರಿಗಳೊಂದಿಗೆ ಸಿಕ್ಕಿ ಹಾಕಿಕೊಂಡಿರುವುದು ಪತ್ತೆಯಾಗಿದೆ.  ಕುರಿಗಾಹಿ ರಕ್ಷಣೆಗೆ ಹೈದರಾಬಾದ್ ನಿಂದ ಆಗಮಿಸಿದ ಕೇಂದ್ರದ ಎನ್ ಡಿಆರ್ ಎಫ್ ನ 16 ಜನರ ತಂಡ  ನದಿ ತೀರಕ್ಕೆ […]