ಅಪರಾಧ

ಬಿಜೆಪಿ ಶಾಸಕ ರಾಜುಗೌಡ ಆಪ್ತನ ಮೇಲೆ ಹಾಡಹಗಲೇ ಮಾರಕಾಸ್ತ್ರಗಳಿಂದ ದಾಳಿ

ಯಾದಗಿರಿ prajakiran.com : ಹಾಡಹಗಲೇ ಜಿಲ್ಲಾ ಪಂಚಾಯತ ವಿಪಕ್ಷ ನಾಯಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಯಾದಗಿರಿಯಲ್ಲಿ ನಡೆದಿದೆ. ನಗರದ ಎಸ್.ಪಿ. ಕಚೇರಿ ಸಮೀಪ ಚಿತ್ತಾಪುರ ರಸ್ತೆಯಲ್ಲಿ ಈ ರ್ದುಘಟನೆ ನಡೆದಿದ್ದು, ಸುರಪುರ ತಾಲೂಕಿನ ಕರ್ನಾಳ ಗ್ರಾಮದ ಬಿಜೆಪಿ ಮುಖಂಡ, ಜಿಪಂ  ಸದಸ್ಯ ಹಾಗೂ  ಶಾಸಕ ರಾಜುಗೌಡ  ಆಪ್ತನಾಗಿದ್ದ ಮರಿಲಿಂಗಪ್ಪ ಕರ್ನಾಳ ಎಂಬುವರೇ ಹಲ್ಲೆಗೊಳಗಾಗಿದ್ದಾರೆ. ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಲ್ಲಲು ಯತ್ನಿಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಚೀರಾಡುತ್ತಾ ಸಾರ್ವಜನಿಕರೆಡೆಗೆ ಓಡುತ್ತಿದ್ದಂತೆ […]