ಧಾರವಾಡ prajakiran.com : ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಧಾರವಾಡದಲ್ಲಿ ಸಂಭವಿಸಿದೆ. ತಾಲೂಕಿನ ಯರಿಕೊಪ್ಪ ಕ್ರಾಸ್ ಬಳಿಯ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಸೋಮವಾರ ಬೆಳಗಿನ ಜಾವ ಈ ರ್ದುಘಟನೆ ನಡೆದಿದೆ. ಕಿತ್ತೂರ ತಾಲೂಕಿನ ಉಗರಕೋಡ ಗ್ರಾಮದ ತಾನಾಜಿ ಚಿದಾನಂದ ತಡಕೋಡ (೨೬) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಈತನು ಹುಬ್ಬಳ್ಳಿ ಕಡೆಯಿಂದ ಕಿತ್ತೂರ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ. […]
Tag: # youth death
ಬೈಕ್ ಖರೀದಿಸಲು ಹೋದ ಧಾರವಾಡ ಯುವಕ ಭೀಕರ ಅಪಘಾತಕ್ಕೆ ಬಲಿ
ಧಾರವಾಡ Prajakiran.com : ಬೈಕ್ ಖರೀದಿ ಮಾಡಲು ಹೋದ ಯುವಕನೊಬ್ಬ ಭೀಕರ ಅಪಘಾತಕ್ಕೆ ಬಲಿಯಾದ ಘಟನೆ ಭಾನುವಾರ ನಡೆದಿದೆ. ಯಲ್ಲಾಪೂರದ ಬಳಿ ರಸ್ತೆ ಅಪಘಾತದಲ್ಲಿ ಧಾರವಾಡದ ಜಯನಗರದ ಕಿರಣ (35) ಎನ್ನುವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವಕ ಸಾವನ್ನಪ್ಪಿದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ (IBM)ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಿರಣ ಹವ್ಯಾಸಿ ಛಾಯಾಗ್ರಾಹಕ ನಾಗಿದ್ದ. ಅಪಘಾತ ಹಿನ್ನೆಲೆಯಲ್ಲಿ ಲಾರಿ ವಶಕ್ಕೆ ಪಡೆದು ಚಾಲಕ ಸಾತಪ್ಪನ್ನು ಪೊಲೀಸರು ಬಂಧಿಸಿದ್ದಾರೆ. […]