ಮತ್ತೆ ಯೂರಿಯಾ ಕೃತಕ ಅಭಾವ ಸೃಷ್ಠಿ? ಮಂಜುನಾಥ ಎಸ್. ರಾಠೋಡ ಗದಗ prajakiran.com : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರ ಕ್ಷೇತ್ರ ನರಗುಂದಲ್ಲಿ ಯೂರಿಯಾ ಗೊಬ್ಬರ ಅಭಾವ ತೆಲೆದೋರಿದ್ದು, ರೈತರಿಗೆ ರಸಗೊಬ್ಬರ ಸಿಗದೆ ಪರದಾಡುವಂತಾಗಿದೆ. ಕಳೆದ ಒಂದು ವಾರದಿಂದ ನರಗುಂದ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಲ್ಲಿ ಯೂರಿಯಾ ರಸಗೊಬ್ಬರ ಅಭಾವ ತಲೆದೋರಿದ್ದು, ರೈತರು ದೈನಂದಿನ ಕೆಲಸ ಬಿಟ್ಟು ರಸಗೊಬ್ಬರಗಳ ಅಂಗಡಿಯಿಂದ ಅಂಗಡಿಗೆ ಅಲೆದಾಡುವಂತಾಗಿದೆ. ಇತ್ತ ಕೃಷಿ ಇಲಾಖೆ ಅಧಿಕಾರಿಗಳು […]