ರಾಜ್ಯ

ಜಮೀರ್ ಗೆ ತಿರುಗೇಟು ನೀಡಿದ ಹೆಚ್.ಡಿ. ಕುಮಾರಸ್ವಾಮಿ

ನಾನೇ ಕರೆದುಕೊಂಡು ಹೋಗಿದ್ದೆ ಎಂದ ಜಮೀರ್ ಅಹ್ಮದ್ ಟಾಕ್ ವಾರ್ ಬೆಂಗಳೂರು prajakiran.com : ಯಾಕೆ ನಾನು ಕೋಲೋಂಬೋ ಹೋಗಬಾರದ್ರ, ಏನ್ ಬ್ಯಾನ್ ಇದೆಯಾ ನಾನು ಹೋಗಿಲ್ಲ ಅಂತ ಎಲ್ಲೂ ಹೇಳಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಜಮೀರ ಅಹ್ಮದ್ ಸಮರ್ಥಿಸಿಕೊಂಡಿದ್ದಾರೆ. ನಾನು ಜೆಡಿಎಸ್ ನಲ್ಲಿ ಇದ್ದಾಗ  ಅಂದಿನ ದೋಸ್ತಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ಹೋಗಿದ್ದೇನೆ. ಹೋಗುವುದು ತಪ್ಪಾ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿರುವ […]

ರಾಜ್ಯ

ಪಾದರಾಯನಪುರ ಪುಂಡರಿಗೆ ಕೈ ಮುಗಿದು ಸ್ವಾಗತಿಸಿದ ಜಮೀರ್ ಅಹ್ಮದ್

ಬೆಂಗಳೂರು prajakiran.com : ಪೊಲೀಸರ ಮೇಲೆಯೇ ಗುಂಡಾಗಿರಿ ಮಾಡಿ ಜೈಲು ಸೇರಿದ್ದ ಪಾದರಾಯನಪುರ ಪುಂಡರಿಗೆ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್  ಖಾನ್ ಕೈ ಮುಗಿದು ಅದ್ದೂರಿ ಸ್ವಾಗತ ಕೋರಿದ ಘಟನೆ ಬುಧವಾರ ನಡೆದಿದೆ. ಪಾದರಾಯನಪುರದ 126 ಆರೋಪಿಗಳಿಗೆ ನಿನ್ನೇಯಷ್ಟೇ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಇಂದು ಶಾಸಕ ಜಮೀರ್ ಅಹ್ಮದ್ ಖಾನ್ ಕೈ ಮುಗಿದು ಸ್ವಾಗತ, ಕೋರಿರುವುದು ವಿವಾದಕ್ಕೆ ಕಾರಣವಾಗಿದೆ. ಅವರಿಗೆ ಈ ರೀತಿಯ ಆದರ ಆತಿಥ್ಯ ನೀಡಿ ಗ್ರ್ಯಾಂಡ್ […]